LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ - ಬಳಕೆಗೆ ನಿಷೇಧ ಮಾಡಿ ಆದೇಶ.....

ದಾವಣಗೆರೆ -

ಹಿಜಾಬ್ ಗದ್ದಲದ ನಡುವೆ ನಾಳೆಯಿಂದ ರಾಜ್ಯದಲ್ಲಿ ಮತ್ತೆ ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು ಶಾಲಾ ಆವರಣದಲ್ಲಿ ಮೊಬೈಲ್ ಬಳಕೆಯನ್ನು ದಾವಣಗೆರೆ ಜಿಲ್ಲಾಧಿಕಾರಿ ನಿಷೇಧ ಮಾಡಿದ್ದಾರೆ.ಹೌದು ದಾವಣಗೆರೆ ಯಲ್ಲಿ ಪೂರ್ವ ಸಿದ್ದತಾ ಸಭೆ ನಡೆಸಿದ ಅವರು ನಾನೂ ಸೇರಿದಂತೆ ವಿವಿಧ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುತ್ತೇವೆ.ಈಗಾಗಲೇ ಆದೇಶ ಹೊರಡಿಸಿ ಶಾಲಾ ಕಾಲೇಜಿನ ಆವರಣವನ್ನು ಶಿಕ್ಷಕರು,ಬೋಧಕೇತರ ಸಿಬ್ಬಂದಿ,ವಿದ್ಯಾರ್ಥಿಗಳು,ಅನಿವಾರ್ಯ ಸಂದರ್ಭದಲ್ಲಿ ಪೋಷಕರನ್ನು ಹೊರತುಪಡಿಸಿ ಬೇರೆಯವರು ಪ್ರವೇಶ ಮಾಡಬಾರದು ಎಂದು ನಿರ್ದೇಶನ ನೀಡಲಾಗಿದೆ.ಇನ್ನೂ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಆದೇಶ ಹೊರ ಡಿಸಲಾಗಿದೆ ಎಂದರು

ಇನ್ನೂ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ ಹೋರಾಟದಲ್ಲಿ ಭಾಗಿಯಾಗಿರುವ ಕೆಲ ವಿದ್ಯಾರ್ಥಿ ಗಳನ್ನ ಮುಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಳಿಸು ವುದಾಗಿ ಬೆದರಿಸಿರುತಾರೆಂದು ದೂರು ನೀಡಿದ್ದು ಯಾರಾ ದರು ಶಿಕ್ಷಕರು ಆ ರೀತಿ ನಡೆದುಕೊಂಡಿದ್ದರೆ ಅಂತಹ ಶಿಕ್ಷಕರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.ದಾವಣಗೆರೆ ಜಿಲ್ಲೆಯ ಪದವಿ ತರಗತಿಗಳಲ್ಲಿ 30828,ಪಿಯು ತರಗತಿಗಳಲ್ಲಿ 38190 ಹಾಗೂ ಪ್ರೌಢ ಶಾಲೆಗಳಲ್ಲಿ 1 ಲಕ್ಷ 18 ಸಾವಿರ ವಿಧ್ಯಾರ್ಥಿಗಳಿದ್ದು ಇವರ ಭವಿಷ್ಯ ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

"

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....