LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಖಿಲ ವೀರಶೈವ ಮಹಾಸಭಾ ದಿಂದ ಪ್ರತಿಭಟನೆ - ತಹಶಿಲ್ದಾರ ಮೇಲೆ ನಡೆದ ಹಲ್ಲೆಗೆ ಖಂಡನೆ.....

ಲಿಂಗಸುಗೂರು -

ಹುಮನಾಬಾದ ತಹಶೀಲ್ದಾರ್‌ ಡಾ| ಪ್ರದೀಪ್‌ಕುಮಾರ ಹಿರೇಮಠ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಅಖೀಲ ಭಾರತ ವೀರಶೈವ ಮಹಾಸಭಾ ಮುಖಂಡರು ಲಿಂಗಸೂರಿನಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಮಹಾ ಸಭಾ ಕಚೇರಿಯಿಂದ ಬಸ್‌ ನಿಲ್ದಾಣ ಗಡಿಯಾರ ಚೌಕ್‌ ಅಂಚೆ ಕಚೇರಿ ಮೂಲಕ ಎಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ನಂತರ ತಹಶೀಲ್ದಾರ್‌ ಡಾ ಪ್ರದೀಪ ಕುಮಾರ ಮೇಲೆ ಹಾಕಿದ ಸುಳ್ಳು ಪ್ರಕರಣ ವಾಪಸ್‌ ಪಡೆದು ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸಿ ರಾಹುಲ್‌ ಸುಂಕನೂರರಿಗೆ ಮನವಿ ಸಲ್ಲಿಸಲಾಯಿತು.

ಮಹಾಸಭಾ ತಾಲೂಕಾಧ್ಯಕ್ಷ ಶರಣಪ್ಪ ಮೇಟಿ, ಕಾರ್ಯ ದರ್ಶಿ ವಿರುಪಾಕ್ಷಪ್ಪ ದೇವದುರ್ಗ,ಡಾ ಶಿವಬಸಪ್ಪ ಹೆಸ ರೂರು,ಮಹಾಂತಯ್ಯ ಪಂಚಾಕ್ಷರಿಮಠ,ಸಿದ್ಧನಗೌಡ, ಗಿರಿಮಲ್ಲನಗೌಡ ಕರಡಕಲ್‌,ಮಲ್ಲಣ್ಣ ವಾರದ, ರಮೇಶ ಶಾಸ್ತ್ರೀ,ವೀರನಗೌಡ ಬಯ್ನಾಪುರ,ಚಂದ್ರಪ್ಪಗೌಡ ಯರ್ದಿ ಹಾಳ,ದೊಡ್ಡನಗೌಡ ಹೊಸಮನಿ,ವೀರನಗೌಡ ಲೆಕ್ಕಿಹಾಳ, ಬಸವರಾಜಗೌಡ ಗಣೇಕಲ್‌,ಅಮರೇಶ ನಾಡಗೌಡ, ಪ್ರಭುಸ್ವಾಮಿ ಅತ್ತನೂರು,ಸುರೇಶಗೌಡ,ಮಹಾಂತೇಶ ಪಾಟೀಲ್‌,ಜಂಬಯ್ಯ ಹಿರೇಮಠ,ಶಂಕರಗೌಡ ಹಟ್ಟಿ, ಶರಣಯ್ಯಸ್ವಾಮಿ,ನಾಗರಡ್ಡೆಪ್ಪ,ಚನ್ನಾರಡ್ಡಿ ಬಿರಾದಾರ, ಅಮರೇಶ ತಾವರಗೇರ, ರಾಜು ತಂಬಾಕೆ, ಶಿವಕುಮಾರ ನಂದಿಕೋಲ ಇತರರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...