LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಇಲಾಖೆಯ ಅಧಿಕಾರಿಗೆ ವರ್ಗಾವಣೆಯ ಶಿಕ್ಷೆ ಪ್ರಶ್ನೆ ಮಾಡಿದಕ್ಕೆ ಅಮಾನತು.....

ಸರ್ಕಾರದ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಅಧಿಕಾರಿಯನ್ನ ಎತ್ತಂಗಡಿ ಮಾಡಲಾಗಿದೆ. ಹೌದು ಸರ್ಕಾರದ ಅಧಿಕಾರಿಯಾಗಿ ನಿಯಮಗಳ ಉಲ್ಲಂಘನೆ ಮಾಡಿದ ಹಾಗೂ ಸರ್ಕಾರದ ವಿರುದ್ಧವೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಪ್ರಾದೇಶಿಕ ಆಂಗ್ಲ ಕೇಂದ್ರದ ನಿರ್ದೇಶಕರನ್ನು ಶಿಕ್ಷಣ ಇಲಾಖೆ ನಿರ್ದೇಶಕ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.

ನಿರ್ದೇಶಕರಾಗಿದ್ದ ಡಾ.ಬಿ.ಕೆ.ಎಸ್.ವರ್ಧನ್ ಅವರೇ ಎತ್ತಂಗಡಿಯಾಗಿರುವ ಅಧಿಕಾರಿಯಾಗಿದ್ದು ಇವರು ಇತ್ತೀಚೆಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ 'ನರೇಂದ್ರ ಮೋದಿಜಿ ಅವರಿಗೆ ದೇಶದ ಅಸ್ಪೃಶ್ಯ ಜನ ಸಮುದಾಯಗಳ ಪರವಾಗಿ ಜನ್ಮ ದಿನದ ಶುಭಾಶಯಗಳು. ಇನ್ನೊಂದು ಸಲ ನೀವು ಪ್ರಧಾನ ಮಂತ್ರಿಯಾದರೆ ಕಾಶಿ ವಿಶ್ವನಾಥನ ಆಣೆಯಾಗಿ ಸಾಮಾಜಿಕ ನ್ಯಾಯ ಪಾಲನೆ ಮಾಡಲು ಪ್ರಾಮಾಣಿಕವಾಗಿ ಮನಸು ಮಾಡಿ ಕನಿಷ್ಠ ಅಂತಹ ಶಿಕ್ಷಣ ಸಚಿವರನ್ನಾಗಿ ಮಾಡಿ ನಾನೂ ವಿವರವಾದ ಮನವಿ ಪತ್ರ ಬರೆಯುವೆ ಎಂದು ಸ್ಟೇಟಸ್ ಹಾಕಿದ್ದರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಶಿಸ್ತು ಕ್ರಮದ ರೂಪವಾಗಿ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ.ಸುಮಂಗಲಾ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....