LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆಟೋ ಚಾಲಕರ ಕಷ್ಟವನ್ನು ಆಲಿಸಿ ಸಮಸ್ಯೆಗಳಿಗೆ ಧ್ವನಿಯಾದ ಕಾಂಗ್ರೇಸ್ ಪಕ್ಷದ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ – ಸಮಸ್ಯೆ ಆಲಿಸಿ ಬರುವ ದಿನಗಳಲ್ಲಿ ನಿಮ್ಮ ಧ್ವನಿಯಾಗಿ ಹೋರಾಟ ಮಾಡುವ ಭರವಸೆ ನೀಡಿದ ರಜತ್ ಉಳ್ಳಾಗಡ್ಡಿಮಠ

ಹುಬ್ಬಳ್ಳಿ -

ಸದಾ ಒಂದಿಲ್ಲೊಂದು ವಿಶೇಷ ಕೆಲಸ ಕಾರ್ಯಗಳ ಮೂಲಕ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದಲ್ಲಿ ತಿರುಗಾಡುತ್ತಿದ್ದಾರೆ ಕಾಂಗ್ರೇಸ್ ಪಕ್ಷದ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ, ಹೌದು ಕಳೆದ ಒಂದೂವರೆ ವರ್ಷದಿಂದ ಕ್ಷೇತ್ರದಲ್ಲಿ ಪ್ರತಿಯೊಬ್ಬರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸುತ್ತಾ ಜನರಿಗೆ ತುಂಬಾ ಹತ್ತಿರುವಾಗಿರು ರಜತ್ ಉಳ್ಳಾಗಡ್ಡಿಮಠ ಈಗ ಪ್ರತಿನಿತ್ಯ ಸಾರ್ವ ಜನಿಕರ ವಲಯದಲ್ಲಿ ಸಾರಿಗೆಗೆ ಪ್ರಮುಖ ವ್ಯವಸ್ಥೆಯಾಗಿರುವ ಆಟೋ ಚಾಲಕರ ಸಮಸ್ಯೆಗಳನ್ನು ಆಲಿಸಿದರು.

ಹೌದು ಹುಬ್ಬಳ್ಳಿ ನಗರದ ಸಾರಿಗೆಯ ಪ್ರಮುಖ ಭಾಗವಾದ ಅಟೋ ರಿಕ್ಷಾ ಚಾಲಕರನ್ನು ರಜತ್ ಉಳ್ಳಾಗಡ್ಡಿಮಠ ಅವರು ಬಿಡುವಿಲ್ಲದ ಕೆಲಸ ಕಾರ್ಯದ ನಡುವೆಯೂ ಕೂಡಾ ಭೇಟಿ ಮಾಡಿ ಅವರೆಲ್ಲರ ಕಷ್ಟ ಸುಖಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಅವರೆಲ್ಲರ ಸಮಸ್ಯೆಗಳಿಗೆ ಧ್ವನಿಯಾಗಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ.ಈ ಹಿಂದೆ ಕ್ಷೇತ್ರದಲ್ಲಿನ ಆಟೋ ಚಾಲಕರನ್ನು ಭೇಟಿ ಯಾಗಿದ್ದ ರಜತ್ ಉಳ್ಳಾಗಡ್ಡಿ ಅವರು ಕುಕ್ಕರ್ ಸೇರಿದಂತೆ ಹಲವಾರು ವಸ್ತುಗಳನ್ನು ನೀಡಿ ನೆರ ವಾಗಿದ್ದರು.

ಈಗ ಮತ್ತೆ ಆಟೋ ಚಾಲಕರನ್ನು ಭೇಟಿಯಾಗಿ ಸಮಸ್ಯೆ ಸಂಕಷ್ಟ ಗಳನ್ನು ಆಲಿಸಿ ಬರುವ ದಿನ ಗಳಲ್ಲಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ನಾನು ನಿಮ್ಮೊಂದಿಗೆ ಇರುತ್ತೇನೆ ಎಂಬ ಮಾತುಗಳನ್ನು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...