LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ ರಾಜು ನಾಯಕವಾಡಿ - "ತಳ್ಳುಗಾಡಿ" ಯೊಂದಿಗೆ ಕ್ಷೇತ್ರದಲ್ಲಿ ತಳ್ಳಲಿದ್ದಾರೆ ಹಳಬರನ್ನು ರಾಜು ನಾಯಕವಾಡಿ.....

ಹುಬ್ಬಳ್ಳಿ -

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸದಾದ ಅಲೆಯೊಂದು ಅಲೆದಾಡುತ್ತಿದ್ದು ಹೊಸ ಹೊಸ ಕನಸು ಹೊಸ ಹೊಸ ಯೋಜನೆ ಗಳೊಂದಿಗೆ ಸ್ಪರ್ಧೆ ಮಾಡಿ ಸಂಚಲವನ್ನು ಹುಟ್ಟು ಹಾಕಿರುವ ಯುವ ಮುಖಂಡ ರಾಜು ಅನಂತಸಾ ನಾಯಕವಾಡಿ ಈ ಒಂದು ಬಾರಿ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆಯಲು ಸಿದ್ದರಾಗಿದ್ದಾರೆ.

ಹೌದು ಕೆಲವೊಂದಿಷ್ಟು ಹೊಸ ಹೊಸ ಕನಸು ಯೋಜನೆ ಗಳನ್ನು ಮುಂದಿಟ್ಟುಕೊಂಡು ಅಖಾಡಕ್ಕೆ ಇಳಿದಿರುವ ರಾಜು ನಾಯಕವಾಡಿ ಅವರು ಈ ಒಂದು ಬಾರಿ ಕ್ಷೇತ್ರದಲ್ಲಿ ಗೆಲುವಿನ ನಗೆಯೊಂದಿಗೆ ಹೊಸ ಇತಿಹಾಸ ಬರೆಯಲು ಮುಂದಾಗಿದ್ದಾರೆ.ಸುಂದರ ಸ್ವಚ್ಚ ಹೊಸ ಹೊಸ ಯೋಜನೆ ಗಳ ಕನಸಿನೊಂದಿಗೆ ಈ ಒಂದು ಬಾರಿ ಸ್ಪರ್ಧೆ ಮಾಡಿರುವ ರಾಜು ನಾಯಕವಾಡಿ ಅವರು ಗೆಲುವಿನ ನಗೆ ಬೀರಲು ತುದಿ ಗಾಲಲ್ಲಿ ನಿಂತುಕೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...