LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿ - ಶಿಕ್ಷಕರ ವರ್ಗಾವಣೆ,ಅತಿಥಿ ಶಿಕ್ಷಕರ ನೇಮಕಾತಿ ನೂರೆಂಟು ಸಮಸ್ಯೆಗಳ ನಡುವೆ ಮತ್ತೆ ಶಿಕ್ಷಕರ ನೇಮಕಾತಿಗೆ ಆರಂಭಗೊಂಡ ಪ್ರಕ್ರಿಯೆ.....

ಬೆಂಗಳೂರು -

ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿ - ಶಿಕ್ಷಕರ ವರ್ಗಾವಣೆ,ಅತಿಥಿ ಶಿಕ್ಷಕರ ನೇಮಕಾತಿ ನೂರೆಂಟು ಸಮಸ್ಯೆಗಳ ನಡುವೆ ಮತ್ತೆ ಶಿಕ್ಷಕರ ನೇಮಕಾತಿಗೆ ಆರಂಭಗೊಂಡ ಪ್ರಕ್ರಿಯೆ

ಯಾರಿಗೂ ಯಾವ ಇಲಾಖೆಗೂ ಇಲ್ಲದ ಸಮಸ್ಯೆಗಳ ನಡುವೆ ಶಿಕ್ಷಕರಿಗೆ ಸಾಕಷ್ಟು ಸಮಸ್ಯೆ ಗಳಿದ್ದು ಇದೇಲ್ಲದರ ನಡುವೆ ಮತ್ತೆ 20 ಸಾವಿರ ಶಿಕ್ಷಕರ ನೇಮಕಾತಿಗೆ ಮತ್ತೊಂದು ಸಿದ್ದತೆ ನಡೆದಿದೆ ಹೌದು ಈ ಒಂದು ವಿಚಾರವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿಯಾದ ಗುಡ್ ನ್ಯೂಸ್ ನ್ನು ಈ ಮೂಲಕ ನೀಡಿದ್ದಾರೆ.

ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನವನ್ನು ಮಾಡಲಾಗುತ್ತಿದೆ ಎಂದಿ ದ್ದಾರೆ.ಇದರೊಂದಿಗೆ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿಯಾದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು ಶೀಘ್ರವೇ ಸರ್ಕಾರ 20 ಸಾವಿರ ಶಿಕ್ಷಕರ ನೇಮಕಾ ತಿಗೆ ಅರ್ಜಿ ಆಹ್ವಾನಿಸಲಿದೆ.ಈ ಕುರಿತು ಸುದ್ದಿಗಾ ರರ ಜೊತೆ ಮಾತನಾಡಿದ ಸಚಿವ ಮಧು ಬಂಗಾ ರಪ್ಪ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಇನ್ನೂ 20 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿ ಅವರ ಬಳಿ ಚರ್ಚಿಸಲಾಗಿದೆ.

ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಶೀಘ್ರವೇ ಅರ್ಜಿ ಆಹ್ವಾನಿಸಲಾಗುತ್ತದೆ ಎಂದರು ಈ ಹಿಂದೆ ಕರೆದಿರುವ 13,500 ಶಿಕ್ಷಕರ ನೇಮ ಕಾತಿ ಪ್ರಕ್ರಿಯೆ ಸಧ್ಯ ಅಂತಿಮ ಹಂತದಲ್ಲಿದೆ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವ ಅಂದಾಜು 400 ರಿಂದ 500 ಹುದ್ದೆಗಳ ನೇಮ ಕಾತಿ ಮಾತ್ರ ತಡವಾಗಿದೆ.ಇದು ಶೀಘ್ರದಲ್ಲೇ ಇತ್ಯರ್ಥವಾಗುತ್ತೆ

ಉಳಿದ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಸ್ಥಳ ನಿಯುಕ್ತಿಗೊಳಿಸ ಲಾಗುವುದು ಎಂದರು.ಇನ್ನೂ ಇದು ಒಂದು ವಿಚಾರವಾದರೆ ಇನ್ನೂ ಪ್ರಮುಖವಾಗಿ ರಾಜ್ಯ ದಲ್ಲಿ ಸಧ್ಯ ಶಿಕ್ಷಕರು ವರ್ಗಾವಣೆ ವಿಚಾರ ಸೇರಿ ದಂತೆ ಸಾಕಷ್ಟು ಪ್ರಮಾಣದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇವುಗಳನ್ನು ಒಂದಿಷ್ಟು ಪರಿ ಹಾರ ಮಾಡಿ ನಂತರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಬಹುದಿತ್ತು ಎಂಬ ಮಾತುಗಳನ್ನು ರಾಜ್ಯದ ಶಿಕ್ಷಕರು ಹೇಳುತ್ತಿದ್ದಾರೆ.

ಅಷ್ಟೊಂದು ಅವಸರ ಏನಿತ್ತು ಎಂದು ಪ್ರಶ್ನೆ ಯನ್ನು ಮಾಡಿದ್ದು ಏನೇನು ಮಾಡ್ತಾರೆ ಶಿಕ್ಷಣ ಸಚಿವರು ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....