LIVE TV LocalCrimeNationalInternationalPoliticsEducationTechnologyEntertainmentSportsFeature
Local News

ನಿವೃತ್ತರಾದ ಎಮ್ ಜಿ ಸುಬೇ ದಾರ್ - 30 ವರ್ಷಗಳ ಸಾರ್ಥಕ ಶಿಕ್ಷಕ ವೃತ್ತಿಯಲ್ಲಿ ನಿ 'ವೃತ್ತಿ'

ಧಾರವಾಡ -

ಕಳೆದ 30 ವರುಷಗಳಿಂದ ಸಾರ್ಥಕ ಶಿಕ್ಷಕ ವೃತ್ತಿಯನ್ನು ಮುಗಿಸಿ ಧಾರವಾಡದಲ್ಲಿ ಎಂ ಜಿ ಸುಬೇದಾರ ಶಿಕ್ಷಕರು ನಿವೃತ್ತಿಯಾಗಿದ್ದಾರೆ‌‌.ಜಿಲ್ಲೆಯ ಮೊರಬ ಗ್ರಾಮದವರಾದ ಇವರು ರೈತಾಪಿ ಶ್ರೀಮಂತ ಅವಿಭಕ್ತ ಕುಟುಂಬದವರಾಗಿದ್ದಾರೆ. ತಂದೆಯವರು ಹೈಸ್ಕೂಲ್ ಶಿಕ್ಷಕರಾಗಿದ್ದು ಅವರ ಹಾಗೆ ಸರಳ ಸಜ್ಜನಿಕೆ ಸ್ವಭಾವ. ಎಲ್ಲರನ್ನೂ ಸಮಾನವಾಗಿ ಪ್ರೀತಿಸುವ ಗುಣ. ಕ್ರಿಕೆಟ್ ಪ್ರೇಮಿ. ಗರಗ ಮತ್ತು ಹೆಬ್ಬಳ್ಳಿಯಲ್ಲಿ CRP ಯಾಗಿ ಸೇವೆ ಸಲ್ಲಿಸಿದರು.

ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು . ಮಗಳು ಎಂಜಿನಿಯರಿಂಗ್ ಪಾಸ್ ಮಾಡಿದ್ದಾಳೆ, ಮಗ ಇನ್ನು ಕಲಿಯುತ್ತಿದ್ದಾರೆ. ವೃತ್ತಜೀವನದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದವರು. ಕೈ ಕುಲುಕಿ ಮಾತನಾಡಿಸುವ,ಎಲ್ಲರನ್ನು ಪ್ರೀತಿಸುವ ಅವರ ದೊಡ್ಡ ಗುಣ ಯಶಸ್ಸಿಗೆ ಕಾರಣ. ಇಂದು ಅವರು ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದಾರೆ. ಅವರ ನಿವೃತ್ತಿ ಬದುಕು ಸುಖಮಯ ಆಗಲಿ , ಅವರಿಗೆ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿಯನ್ನು ಭಗವಂತ ನೀಡಲಿ ಎಂದು ರಾಜ್ಯ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಸಜ್ಜನರ ಮತ್ತು ಸರ್ವ ಸದಸ್ಯರು ಮತ್ತು ಎಲ್ಲಾ ಶಿಕ್ಷಕರ ಬಂಧುಗಳ ಪರವಾಗಿ ಎಲ್ ಐ ಲಕ್ಕಮ್ಮನವರ ಮತ್ತು ಮನದುಂಬಿ ಹಾರೈಸಿದ್ದಾರೆ. ಹಾಗೇ ಅಕ್ಷರತಾಯಿ ದತ್ತಿದಾನಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆ ಧಾರವಾಡ ಇವರಿಂದಲೂ ಶುಭಾಶಯ ಹೇಳಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....