LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶೀಘ್ರದಲ್ಲೇ ಶಿಕ್ಷಕರ ನೇಮಕಾತಿ ಗಾಗಿ ಪರಿಷ್ಕ್ರತ ಆದೇಶ ವರ್ಗಾವಣೆಗೆ ಬದಲಾಗದ ನಿಯಮಗಳು ನೇಮಕಾತಿಗಾಗಿ ಬದಲಾವಣೆ ಬಿಟಿ ಪದವೀಧರ ರಿಗೂ ಸಿಗಲಿದೆ ಅವಕಾಶ.....

ಬೆಂಗಳೂರು -

ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗಾಗಿ ಶೀಘ್ರದಲ್ಲೇ ಕೆಲವೊಂದಿಷ್ಟು ನಿಯಮಗಳನ್ನು ಬದಲಾವಣೆ ಮಾಡಿ ಪರಿಷ್ಕ್ರತ ಮಾಡಿ ಆದೇಶವನ್ನು ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.ಬೆಂಗ ಳೂರಿನಲ್ಲಿ ಮಾತನಾಡಿದ ಅವರು ಈ ಕುರಿತಂತೆ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದ್ದು ಈ ಹಿಂದೆ ನೇಮಕಾತಿಯಲ್ಲಿ ಇದ್ದ ನಿಯಮಗಳನ್ನು ಬದಲಾವಣೆ ಮಾಡಿ ಬಿಟಿ ಪದವೀಧರರಿಗೂ ಅವಕಾಶ ನೀಡಲಾಗುತ್ತಿದೆ ಎಂದರು.

ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಮೊದಲು ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದರು ಟಿಇಟಿ ಪಾಸಾಗಿರುವ ಬಯೋಟೆಕ್ನಾಲಜಿ ಪದವೀಧರರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಿಇಟಿ ಪರೀಕ್ಷೆಗೆ ಅವಕಾಶ ನೀಡುವುದಾಗಿ ಹೇಳಿದರು.ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿಗೆ ಸರ್ಕಾರ ರೂಪಿಸಿದ ವೃಂದ ಮತ್ತು ನೇಮಕಾತಿ ಪ್ರಕಟಣೆಯಲ್ಲಿ ಬಯೋಟೆಕ್ನಾಲಜಿ ಪದವಿ ಪಡೆದ ಬಿಎಡ್,ಡಿಎಡ್ ಅಭ್ಯರ್ಥಿಗಳನ್ನು ಕಡೆಗಣಿ ಸಲಾಗಿತ್ತು.ಇದರಿಂದಾಗಿ ಬಯೋಟೆಕ್ನಾಲಜಿಯಲ್ಲಿ ಪದವಿ ಪಡೆದ ಸಾವಿರಾರು ಅಭ್ಯರ್ಥಿಗಳು ಟಿಇಟಿ ಪಾಸಾಗಿದ್ದರೂ ಶಿಕ್ಷಕರ ನೇಮಕಾತಿ ವಂಚಿತರಾಗುವಂತಾಗಿತ್ತು.ಈಗ ನಿಯ ಮಗಳನ್ನು ಬದಲಿಸಿ ಪರಿಷ್ಕೃತ ಆದೇಶ ಹೊರಡಿಸುವು ದಾಗಿ ಸಚಿವರು ಹೇಳಿರುವುದರಿಂದ ಅವರಿಗೆ ಅವಕಾಶ ಸಿಗಲಿದ್ದು ಇನ್ನೂ ಪ್ರಮುಖವಾಗಿ ವರ್ಗಾವಣೆ ನಿಯಮಗ ಳಲ್ಲಿ ಬದಲಾವಣೆ ಮಾಡಿ ಒಂದು ಬಾರಿ ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡಿ ಎಂದು ಹಲವಾರು ವರ್ಷಗಳಿಂದ ಶಿಕ್ಷಕರು ಕೇಳುತ್ತಲೆ ಇದ್ದಾರೆ ಆದರೂ ಕೂಡಾ ಈವರೆಗೆ ಮಾತ್ರ ಬದಲಾವಣೆ ಮಾಡದೇ ನೇಮಕಾತಿಗಾಗಿ ನಿಯಮ ಗಳನ್ನು ಬದಲಾವಣೆ ಮಾಡಿ ವರ್ಗಾವಣೆಗೆಗಾಗಿ ಮಾಡದಿ ರುವುದು ಬೇಸರದ ಸಂಗತಿಯಾಗಿದ್ದು ಇನ್ನೂ ಇದನ್ನೇ ಲ್ಲವನ್ನು ನೋಡುತ್ತಾ ಸಂಘಟನೆಯ ನಾಯಕರು ಮಾತ್ರ ಮೌನವಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....