LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರಸ್ತೆ ಸುರಕ್ಷತಾ ಸಪ್ತಾಹ - ಸಂಚಾರಿ ಪೊಲೀಸರಿಂದ ಧಾರವಾಡದಲ್ಲಿ ಜಾಗೃತಿ

ಧಾರವಾಡ -

ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಸಂಚಾರಿ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ ನಡೆಯಿತು.

ಧಾರವಾಡದ ಸಂಚಾರಿ ಪೊಲೀಸರಿಂದ ಈ ಒಂದು ಕಾರ್ಯಕ್ರಮ ನಡೆಯಿತು .ಇನ್ನೂ ಯಾವುದೇ ವೇದಿಕೆಯ ಕಾರ್ಯಕ್ರಮವನ್ನು ಮಾಡದೇ ಸಂಚಾರಿ ಪೊಲೀಸರು ರಸ್ತೆ ಸುರಕ್ಷತಾ ಕುರಿತು ಮುಖ್ಯವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ನಗರದ ಮಾರುಕಟ್ಟೆ ಪ್ರದೇಶದಲ್ಲಿ ಮುಖ್ಯವಾಗಿ ಸಾರ್ವಜನಿಕರಿಗೆ ಆಟೋ ಚಾಲಕರಿಗೆ ರಸ್ತೆಯ ನಿಯಮಗಳ ಕುರಿತು ತಿಳಿಸಿಕೊಟ್ಟರು.ಇದೇ ವೇಳೆ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ರಸ್ತೆ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿರಿ ಎಂದರು.

ನಗರದ ಮಾರುಕಟ್ಟೆ ತುಂಬೆಲ್ಲಾ ಧಾರವಾಡ ಸಂಚಾರಿ ಪೊಲೀಸರು ಒಂದು ಸುತ್ತು ಹಾಕಿ ಎಲ್ಲರಿಗೂ ಗುಲಾಬಿ ಹೂ ನೀಡಿ ರಸ್ತೆ ನಿಯಮ ಪಾಲಿಸಿ ಸುರಕ್ಷಿತವಾಗಿ ಇರಿ ಎನ್ನುತ್ತಾ ಜಾಗೃತಿ ಮೂಡಿಸಿದರು.

ಇನ್ನೂ ಈ ಒಂದು ಕಾರ್ಯಕ್ರಮವು ಧಾರವಾಡ ಸಂಚಾರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಾರ್ಗದರ್ಶನದಲ್ಲಿ ASI ಅಧಿಕಾರಿಗಳಾದ S H ಕಡಕೋಳ,M S ಕರಿಗನ್ನವರ, ಇನ್ನೂ ಸಿಬ್ಬಂದಿಗಳಾದ ಬಸಯ್ಯ G S ,ಅಲಿ ಹಾಡ್ಕರ್,B K ಲಮಾಣಿ, ಎಲ್ಲರೂ ಆಟೋ ಚಾಲಕರಿಗೆ, ಸಾರ್ವಜನಿಕರಿಗೆ ಮುಖ್ಯವಾಗಿ ರಸ್ತೆ ನಿಯಮಗಳ ಕುರಿತು ತಿಳುವಳಿಕೆ ಅದರಲ್ಲೂ ಹೆಲ್ಮೆಟ್ ಹಾಕುವ ಕುರಿತು ತಿಳಿಹೇಳಿ ಜಾಗೃತಿ ಮಾಡಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....