LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಿಕ್ಷಕರಿಗೆ ಬೇಸಿಗೆ ರಜೆ ನೀಡುವಂತೆ ಶಿಕ್ಷಣ ಸಚಿವರಿಗೆ ಗ್ರಾಮೀಣ ಶಿಕ್ಷಕರ ಸಂಘ ಒತ್ತಾಯ.....

ಹುಬ್ಬಳ್ಳಿ -

ಶಿಕ್ಷಕರಿಗೆ ಬೇಸಿಗೆ ರಜೆ ನೀಡುವಂತೆ ಶಿಕ್ಷಣ ಸಚಿವರಿ ಗೆ ಗ್ರಾಮೀಣ ಶಿಕ್ಷಕರ ಸಂಘ ಆಗ್ರಹವನ್ನು ಮಾಡಿದೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸರಕಾರವು 1 ರಿಂದ 9 ನೇ ತರಗತಿವರೆಗೆ ತರಗತಿಗಳನ್ನು ನಡೆಸಬಾರ ದೆಂದು ಆದೇಶಿಸಿದೆ. ಮುಂದುವರೆದು ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆಯು ತೀವ್ರವಾಗುತ್ತಿದ್ದು ಮಕ್ಕಳು ಶಾಲೆಗೆ ಬರದೆ ಇದ್ದರೂ ಶಿಕ್ಷಕರು ಶಾಲೆಗೆ ಹೋಗಬೇಕಾದ ಪರಿಸ್ಥಿತಿ ಇದೆ.

ಅಲ್ಲದೇ ಕಳೆದ 8 ದಿನಗಳಿಂದ ಸಾರಿಗೆ ನೌಕರರ ಪ್ರತಿಭಟನೆಯಿಂದಾಗಿ ಬಸ್ಸುಗಳ ಓಡಾಟವಿಲ್ಲದೇ ವಿಶೇಷವಾಗಿ ಮಹಿಳಾ ಶಿಕ್ಷಕಿ ಯರಿಗೆ ತುಂಬಾ ತೊಂದರೆಯಾಗುತ್ತಿದೆ ಅಲ್ಲದೆ ನಮ್ಮ ಇಲಾಖೆ ರಜೆಸಹಿತ ಇಲಾಖೆ ಯಾಗಿದೆ. ಆದ ಕಾರಣ . ಈ ಎಲ್ಲ ಮೇಲಿನ ಅಂಶಗಳ ನ್ನು ಪರಿಗಣಿಸಿ ಹಾಗೂ ಕೋವಿಡ್ ನ ನಿಯಂತ್ರಣಕ್ಕೆ ಮುಂಜಾಗೃತ ಕ್ರಮವಾಗಿ ರಾಜ್ಯದ ಎಲ್ಲ ಶಿಕ್ಷಕರಿಗೆ ಬೇಸಿಗೆ ರಜೆ ನೀಡಲು ರಾಜ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ

ರಾಜ್ಯಪ್ರ.ಕಾ.ಮಲ್ಲಿಕಾರ್ಜುನ.ಸಿ.ಉಪ್ಪಿನ.ಮಹಾಪೋಷಕರಾದ ಪವಾಡೆಪ್ಪ.ಕಾಂಬಳೆ. ಗೌರವಾಧ್ಯಕ್ಷರಾದಎಲ್.ಆಯ್.ಲಕ್ಕಮ್ಮನವರ. ಕಾರ್ಯಾಧ್ಯಕ್ಷರಾದ ಶರಣಪ್ಪಗೌಡ್ರ.ಆರ್.ಕೆ. ಕೋಶಾಧ್ಯಕ್ಷರಾದ ಎಸ್.ಎಫ್.ಪಾಟೀಲ. ಉಪಾಧ್ಯಕರಾದ ಎಮ್.ಆಯ್.ಮುನವಳ್ಳಿ. ನಾಗರಾಜು ಕೆ.ಸುರೇಶ. ಅರಳಿ.ಧರ್ಮಣ್ಣ. ಭಜಂತ್ರಿ.ಕುಕನೂರ ಅಕ್ಕಮಹಾದೇವಿ. ನೂಲ್ವಿ.ಜಿ.ಟಿ.ಲಕ್ಷ್ಮಿದೇವಮ್ಮ ಶರಣಬಸವ ಬನ್ನಿಗೋಳಅಶೋಕ ಬಿಸೆರೊಟ್ಟಿ.ಪತ್ರ ಬರೆಯುವ ಮೂಲಕ ಒತ್ತಾಯಿಸಿದ್ದಾರೆ ಅಲ್ಲದೇ ಈ ಕುರಿತು ಮುಖ್ಯಮಂತ್ರಿ, ಸಚಿವರಾದ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್ ಅವರಿಗೆ ಪತ್ರವನ್ನು ಬರೆದಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....