LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಮಸ್ಯೆ ಕುರಿತಂತೆ DDPI ಗೆ ಮನವಿ ಸಲ್ಲಿಕೆ - ರಾಜ್ಯದ ಸಮಸ್ತ ಶಿಕ್ಷಕರ ಪ್ರಮುಖ ಬೇಡಿಕೆಗಳ ಕುರಿತಂತೆ ಧ್ವನಿ ಎತ್ತಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ.....

ದಾವಣಗೆರೆ -

ಶಿಕ್ಷಕರ ಸಮಸ್ಯೆ ಕುರಿತಂತೆ DDPI ಗೆ ಮನವಿ ಸಲ್ಲಿಕೆ - ರಾಜ್ಯದ ಸಮಸ್ತ ಶಿಕ್ಷಕರ ಪ್ರಮುಖ ಬೇಡಿಕೆಗಳ ಕುರಿತಂತೆ ಧ್ವನಿ ಎತ್ತಿದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಹೌದು

ರಾಜ್ಯದ ಸಮಸ್ತ ಶಿಕ್ಷಕರ ಪ್ರಮುಖ ಬೇಡಿಕೆ ಯಾಗಿರುವ ಬಡ್ತಿ ವಿಚಾರ ಕುರಿತಂತೆ ಸಾವಿತ್ರಿ  ಬಾಯಿ ಫುಲೆ ಶಿಕ್ಷಕಿಯರ ಸಂಘವು ಮತ್ತೊಮ್ಮೆ ಧ್ವನಿ ಎತ್ತಿದೆ.ಹೌದು ಈಗಾಗಲೇ ಸಾಕಷ್ಟು ಜನಪರ ಕೆಲಸ ಕಾರ್ಯಗಳೊಂದಿಗೆ ನಾಡಿನ ಶಿಕ್ಷಕರ ಧ್ವನಿಯಾಗಿ ಕೆಲಸಗಳನ್ನು ಮಾಡಿ ಕೊಂಡು ಬರುತ್ತಿರುವ ಈ ಒಂದು ಸಂಘಟನೆ ಸಧ್ಯ ಮತ್ತೊಂದು ಶಿಕ್ಷಕರ ಸಮಸ್ಯೆ ಕುರಿತಂತೆ ಧ್ವನಿ ಎತ್ತಿದೆ.

ಹೌದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ದಾವಣಗೆರೆ ಜಿಲ್ಲಾ ಘಟಕ ದಾವಣಗೆರೆ ಉತ್ತರವಲಯ ಮತ್ತು ದಕ್ಷಿಣ ವಲಯ.ಮತ್ತು ಹೊನ್ನಾಳಿ ತಾಲೂಕು ಇತರೆ ತಾಲೂಕುಗಳ ಪದಾಧಿಕಾರಿಗಳ ನೇತ್ರತ್ವದಲ್ಲಿ ಉಪನಿರ್ದೇಶಕರಿಗೆ ಮನವಿಯನ್ನು ಸಲ್ಲಿಸಲಾ ಯಿತು.ಸಹಶಿಕ್ಷಕರರಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ.ಮತ್ತು ಮುಖ್ಯ ಶಿಕ್ಷಕರ ಹುದ್ದೆಯಿಂದ ಪದವೀದರೇತರ ಮುಖ್ಯ ಶಿಕ್ಷಕರ ಹುದ್ದೆಗೆ ಹಾಗೂ ಪ್ರೌಢಶಾಲೆಗೆ ಬಡ್ತಿ ನೀಡುವ ಬಗ್ಗೆ ಮನವಿಯನ್ನು ಸಲ್ಲಿಸಲಾಯಿತು.

ಕೊಟ್ರೇಶ್ .ಜಿ.ಅವರಿಗೆ ಸಮಗ್ರ ಬೇಡಿಕೆಗಳ ಕುರಿತಂತೆ ಮನವಿಯನ್ನು ಸಲ್ಲಿಸಲಾಯಿತು. ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ ತಿಂಗಳೊಳಗೆ ಬಡ್ತಿ ನೀಡಲು ಕೆಲವು ತೊಡಕುಗಳಿವೆ ಅವುಗಳನ್ನು ಸರಿಪಡಿಸಿ.ಬಡ್ತಿ ಪ್ರಕ್ರಿಯೆ ಶುರು ಮಾಡುವುದಾಗಿ ಭರವಸೆ ನೀಡಿ ದ್ದಾರೆ.

ಇನ್ನೂ ಈ ಒಂದು ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಇವರಿಗೆ ಸಂಘದ ಎಲ್ಲಾ ಪದಾಧಿಕಾ ರಿಗಳ ವತಿಯಿಂದ ಹೃದಯಪೂರ್ವಕವಾಗಿ ಧನ್ಯವಾದಗಳನ್ನು ಕೂಡಾ ಹೇಳಿದ್ದಾರೆ.ಈ ಒಂದು ಸಂದರ್ಭದಲ್ಲಿ ಸಂಘಟನೆಯ ಮುಖಂಡರು ಸೇರಿದಂತೆ ಸರ್ವ ಪದಾಧಿಕಾರಿಗಳು ಉಪಸ್ಥಿತ ರಿದ್ದರು.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....