LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಅಂತರ್‌ರಾಜ್ಯ ಶಿಕ್ಷಕರ ಮೊರೆ ಹೋದ ಶಾಲೆಗಳು ನುರಿತ ಶಿಕ್ಷಕರಿ ಗಾಗಿ ಹುಡುಕಾಟ.....

ಬೆಂಗಳೂರು -

ಹೌದು ಕರೋನ ನಡುವೆ ಶಾಲೆಗಳಿಂದ ಹಿಡಿದು ಹೈಫೈ ಶಾಲೆಗಳ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ನುರಿತ ಶಿಕ್ಷಕರಿ ಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹುಡುಕಾಟ ನಡೆಸಿದ್ದು ಪರದಾಡುವ ಸ್ಥಿತಿ ಎದುರಾಗಿದೆ.ಇತ್ತ ಹಲವು ವರ್ಷಗ ಳಿಂದ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದ ಶಿಕ್ಷಕರಿಗೆ ಇದೀಗ ಬೇರೆ ಕೆಲಸ ಮಾಡಲು ಮನಸ್ಸು ಒಪ್ಪುತ್ತಿಲ್ಲ.ಆದರೂ ಬದುಕು ಹಾಗೂ ಕುಟುಂಬ ನಿರ್ವಹ ಣೆಗೆ ಸಂಬಳ ಬೇಕೇ ಬೇಕು.ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಶಿಕ್ಷಣ ವೃತ್ತಿಯನ್ನ ತೊರೆಯೋದು ಅನಿವಾರ್ಯ ಅನ್ನೋದು ಕೆಲ ಶಿಕ್ಷಕರ ಅಭಿಪ್ರಾಯವಾಗಿದೆ.ಇದೇ ಆಗಿದೆ ಈ ಹಿನ್ನೆಲೆಯಲ್ಲಿ ಮಣಿಪುರ,ತ್ರಿಪುರ, ನಾಗಾಲ್ಯಾಂಡ್, ಕೇರಳ,ಆಂಧ್ರಪ್ರದೇಶ, ಉತ್ತರ ಪ್ರದೇಶದಂತಹ ಭಾಗಗ ಳಿಂದ ಶಿಕ್ಷಕರರನ್ನ ಕರೆಸಿ ಕೊಳ್ಳಲಾಗ್ತಿದೆ‌.ಸದ್ಯ ಬಹುತೇಕ ಖಾಸಗಿ ಶಾಲೆಗಳಿಗೆ ಇಂಗ್ಲೀಷ್,ಸಮಾಜ ವಿಜ್ಞಾನ,ಗಣಿತ ವಿಷಯಗಳಿಗೆ ಶಿಕ್ಷಕರ ಕೊರತೆ ಕಾಡುತ್ತಿದೆ.ಮತ್ತೆ ಕೋವಿಡ್ ಬಂದು ಅರ್ಧ ಸಂಬಳ ಅಥವಾ ಕೆಲಸಕ್ಕೆ ಕುತ್ತು ತರುವ ಭೀತಿ ಈಗಿರುವ ಹಾಗೂ ವೃತ್ತಿಯನ್ನ ತೊರೆದವರನ್ನ ಕಾಡ್ತಿದೆ.ಈ ಹಿನ್ನೆಲೆ ಶಿಕ್ಷಕ ವೃತ್ತಿಯೇ ಬೇಡ ಅಂತ ಸ್ವಂತ ಊರುಗಳಲ್ಲೇ ಸೆಟಲ್ಡ್ ಆಗ್ತಿದ್ದಾರೆ.

ಒಟ್ಟಿನಲ್ಲಿ ಇಷ್ಟು ದಿನ ಕೇವಲ ಸರ್ಕಾರಿ ಶಾಲೆಗಳಲ್ಲಿ ಮಾತ್ರ ಶಿಕ್ಷಕರ ಕೊರತೆ ಎದ್ದು ಕಾಣುತ್ತಿತ್ತು.ಆದರೆ ಇದೀಗ ಖಾಸಗಿ ಶಾಲೆಗಳಿಗೂ ಶಿಕ್ಷಕರ ಕೊರತೆಯ ಗಾಳಿ ಬೀಸಿದ್ದು ಆಡಳಿತ ಮಂಡಳಿಗಳಿಗೆ ದೊಡ್ಡ ಹೊಡೆತವೇ ಬಿದ್ದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....