Also read
ಕಾರವಾರ -
Also read
ನಾಳೆ ಕಾರವಾರದಲ್ಲಿ ಗಡಿನಾಡ ಕನ್ನಡ ಉತ್ಸವ ನಡೆಯ ಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಭರದಿಂದ ನಡೆದಿದ್ದು ಇನ್ನೂ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ರಾಜ್ಯಾಧ್ಯಕ್ಷರು ಸಿ ಎಸ್ ಷಡಾಕ್ಷರಿ ರವರು ವೀಕ್ಷಿಸಿ ಪರಿಶೀಲನೆ ಮಾಡಿದರು.


ಕೇಂದ್ರ ಸಂಘದ ಉಪಾಧ್ಯಕ್ಷರಾದ ಆರ್ ಮೋಹನ್ ಕುಮಾರ್ ಮತ್ತು ರಾಜ್ಯ ಕಾರ್ಯದರ್ಶಿಗಳಾದ ಸದಾನಂದ ಹಾಗೂ ಜಿಲ್ಲಾಧ್ಯಕ್ಷರಾದ ಸಂಜೀವ ಕುಮಾರ್ ನಾಯಕ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು
https://youtu.be/1R4QALAB_l0