LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆ ಅಪೇಕ್ಷಿತ ಶಿಕ್ಷಕರಿಗೆ ಅಭಯ ನೀಡಿದ ಷಡಕ್ಷರಿ.....

ಬೆಂಗಳೂರು -

ಶಿಕ್ಷಕರ ದಿನಾಚರಣೆ ದಿನದಂದು ಕರ್ನಾಟಕ ರಾಜ್ಯ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿಯವರು ವರ್ಗಾವಣೆ ಅಪೇಕ್ಷಿತ ಶಿಕ್ಷಕರ ವೆಬಿನಾರ್ ವೇದಿಕೆ ಯಲ್ಲಿ ಮಾತನಾಡಿ ವರ್ಗಾವಣೆಯಿಲ್ಲದೆ ಹತ್ತು ಹದಿನೈದು ಇಪ್ಪತ್ತು ವರ್ಷಗಳ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಅವರ ಸ್ವಂತ ಜಿಲ್ಲೆಗೆ ಅಥವಾ ಬೇಯಿಸಿದ ಜಿಲ್ಲೆಗೆ ವರ್ಗಾವಣೆ ನೀಡಲು ಸರಕಾರದ ಮಟ್ಟದಲ್ಲಿ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಶಾಲೆಗಳು ಮುಚ್ಚುತ್ತಿವೆ ಶಿಕ್ಷಕರು ಖಾಲಿ ಆಗುವರು ಅನ್ನುವ ಅಭಿಪ್ರಾಯ ತಪ್ಪು ಯಾಕೆಂದರೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಒಳಗೆ ಸಾಕಷ್ಟು ಶಿಕ್ಷಕರು ವರ್ಗಾವಣೆ ಆಗುತ್ತಾರೆ ಯಾವ ಸಮಸ್ಯೆ ಉದ್ಭವಿಸುವುದಿಲ್ಲ ಈಗಾಗಲೇ ನಾವು ಸಾಫ್ಟ್ ವೇರ್ ಲಿಂಕ್ ನ್ನು ತುಂಬಲು ಶಿಕ್ಷಕರಿಗೆ ನೀಡಲಾಗಿದ್ದು ಸುಮಾರು 4 ಸಾವಿರ ಶಿಕ್ಷಕರು ಸಂಪೂರ್ಣ ಮಾಹಿತಿ ನೀಡಿದ್ದಾರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಕರು ವಿವರ ನೀಡಲು ತಿಳಿಸಿದ್ದಾರೆ ಎಂದರು

ಶಿಕ್ಷಕರ ಪರ ಶಿಕ್ಷಕರ ಸಮಸ್ಯೆಗಳಿಗೆ ಬೇಡಿಕೆಗಳಿಗೆ ಸರ್ಕಾರಿ ನೌಕರರ ಸಂಘ ಬೆಂಬಲವಾಗಿ ನಿಂತು ಸರ್ಕಾರ ಮಟ್ಟದಲ್ಲಿ ಶಿಕ್ಷಕರ ಸಮಸ್ಯೆ ಬೇಡಿಕೆಗಳನ್ನು ಪರಿಹರಿಸಲು ಕಂಕಣಬದ್ಧವಾಗಿದೆ ಒಂದು ವೇಳೆ ಶಿಕ್ಷಕರ ಸಮಸ್ಯೆಗಳು ಪರಿಹಾರ ಸಿಗದಿದ್ದರೆ ಹೋರಾಟ ಮಾಡಲು ಸಿದ್ಧ ಎಂದು ವೆಬಿನಾರ್ ವೇದಿಕೆಯಲ್ಲಿ ಹೇಳಿದರು ಸಾವಿರಾರು ಶಿಕ್ಷಕರು ವೆಬಿನಾರ್ ವೇದಿಕೆಯಲ್ಲಿ ಭಾಗವಹಿಸಿದ್ದು ಅದರಲ್ಲಿ ಶಿವಕುಮಾರ್ ಕಟ್ಟಿಮನಿ,ಪವಾಡೆಪ್ಪ ರಘುನಂದನ್ ಮಹಾಂತೇಶ ಬಿರಾದಾರ, ಲತಾ ಮುಳ್ಳೂರ ಅರ್ಚನಾ, ಶಿಕ್ಷಕರು ಶಿವಕುಮಾರ್ ಕೆ ಇನ್ನೂ ಹಲವಾರು ಶಿಕ್ಷಕರು ತಮ್ಮ ಸಮಸ್ಯೆಯನ್ನು ಹೇಳಿ ಕೊಂಡರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...