LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ಅಖಾಡಕ್ಕಿಳಿದ ಷಡಾಕ್ಷರಿ ಅವರು ನವಂಬರ್ 7 ಮಹತ್ವದ ಪ್ರತ್ಯೇಕ ಸಭೆ .....

ಬೆಂಗಳೂರು -

ಶಿಕ್ಷಕರ ಸಮಸ್ಯೆಗಳ ಕುರಿತಂತೆ ಕೊನೆಗೂ ಹೇಳಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಅಖಾಡಕ್ಕೆ ಇಳಿದಿದ್ದಾರೆ.ಹೌದು ಈ ಹಿಂದೆ ಹೇಳಿದಂತೆ ಅವರು ಪ್ರಾರಂಭದಲ್ಲಿ ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಚರ್ಚೆ ಮಾಡಲು ಮಹತ್ವದ ಸಭೆ ಕರೆದಿದ್ದಾರೆ.

ಹೌದು ನವಂಬರ್ 7 ರಂದು ಬೆಂಗಳೂರಿನಲ್ಲಿ ಇವರ ನೇತ್ರತ್ವದಲ್ಲಿ ಈ ಒಂದು ಪ್ರತ್ಯೇಕವಾದ ಸಭೆಯನ್ನು ಕರೆದಿದ್ದು ಹೀಗಾಗಿ ಸಮಸ್ಯೆಗಳಿಂದ ಕಂಗಾಲಾಗಿದ್ದ ನಾಡಿನ ಶಿಕ್ಷಕರು ಸಭೆಯ ಆಹ್ವಾನದಿಂದಾಗಿ ಸಂತೋಷಗೊಂಡಿ ದ್ದಾರೆ.ಹೌದು ಈವರೆಗೆ ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಪರಿಹಾರ ಆಗುತ್ತವೆ ನೆಮ್ಮದಿ ಸಿಗುತ್ತದೆ ಎಂದಕೊಂಡಿದ್ದ ಶಿಕ್ಷಕರಿಗೆ ಈವರೆಗೆ ಶಾಶ್ವತವಾದ ಪರಿಹಾರ ಅದರಲ್ಲೂ

ಪ್ರಮುಖವಾಗಿ ವರ್ಗಾವಣೆಯ ಸಮಸ್ಯೆ ದೊಡ್ಡ ಸಮಸ್ಯೆ ಯಾಗಿದ್ದು ಹೀಗಾಗಿ ಬೇಸತ್ತು ಆತಂಕದ ಲ್ಲಿದ್ದ ನಾಡಿನ ಶಿಕ್ಷಕರಿಗೆ ಈ ಹಿಂದೆ ಸಭೆಯೊಂದರಲ್ಲಿ ಷಡಾಕ್ಷರಿ ಅವರು ಭರವಸೆಯನ್ನು ನೀಡಿದ್ದರು ಸದ್ಯ ನವಂಬರ್ 7 ರಂದು ಬೆಂಗಳೂರಿನಲ್ಲಿ ಮಹತ್ವದ ಪ್ರತ್ಯೇಕವಾದ ಸಭೆ ಕರೆದಿದ್ದು ಇದರಿಂದ ನಾಡಿನ ಶಿಕ್ಷಕರು ಸಂತೋಷಗೊಂಡಿದ್ದು ಈ ಒಂದು ಸಭೆಯಲ್ಲಿ ಶಿಕ್ಷಕರು ಪಾಲ್ಗೊಳ್ಳಲಿದ್ದು ಯಾವ ತಿರ್ಮಾನವನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದ್ದು

ಸಧ್ಯ ಶಿಕ್ಷಕರು ಕೂಡಾ ಬೆಂಗಳೂರಿನತ್ತ ಹೊಗಲು ಸಿದ್ದತೆ ಯನ್ನು ಮಾಡಿಕೊಳ್ಳುತ್ತಿದ್ದು ಹಬ್ಬ ಮುಗಿದ ಕೂಡಲೇ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...