LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕ್ಷೇತ್ರದಲ್ಲಿ ಅಖಾಡಕ್ಕಿಳಿದ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ – ಕ್ಷೇತ್ರದಿಂದ ಪತಿ ದೂರವಿದ್ದರೂ ಸ್ಥಾನವನ್ನು ತುಂಬಿ ಪಕ್ಷದ ಪರ ಕೆಲಸ ಮಾಡುತ್ತಾ ಸಮಸ್ಯೆ ಆಲಿಸುತ್ತಿರುವ ಶಿವಲೀಲಾ ಕುಲಕರ್ಣಿ......

ಧಾರವಾಡ -

ಕ್ಷೇತ್ರದಲ್ಲಿ ಅಖಾಡಕ್ಕಿಳಿದ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ  ಕ್ಷೇತ್ರ ದಿಂದ ಪತಿ ದೂರವಿದ್ದರೂ ಸ್ಥಾನವನ್ನು ತುಂಬಿ ಪಕ್ಷದ ಪರ ಕೆಲಸ ಮಾಡುತ್ತಾ ಸಮಸ್ಯೆ ಆಲಿಸು ತ್ತಿರುವ ಶಿವಲೀಲಾ ಕುಲಕರ್ಣಿ.

ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷದವರು ನಾ ಮುಂದು ನೀ ಮುಂದು ಎಂಬಂತೆ ಕಾಲಿಗೆ ಚಕ್ರ ವನ್ನು ಕಟ್ಟಿಕೊಂಡು ಓಡಾಡುತ್ತಿದ್ದಾರೆ.ಇನ್ನೂ ಇತ್ತ ಕೆಲವೆಡೆ ಅಭ್ಯರ್ಥಿಗಳು ಕೂಡಾ ಬಿಡುವಿಲ್ಲದೇ ಸುತ್ತಾಡುತ್ತಿದ್ದು ಧಾರವಾಡದ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಕ್ಷೇತ್ರದಿಂದ ಸಧ್ಯ ದೂರವಿ ದ್ದರೂ ಕೂಡಾ ಇವರ ಪತ್ನಿ ಶ್ರೀಮತಿ ಶಿವಲೀಲಾ ಕುಲಕರ್ಣಿ ಅವರು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ.

ಬಿಡುವಿಲ್ಲದೇ ಕ್ಷೇತ್ರದಲ್ಲಿ ಸುತ್ತಾಡುತ್ತಾ ಪಕ್ಷದ ಪರವಾಗಿ ಹಾಗೇ ಪತಿಯ ಪರವಾಗಿ ಒಂದಿಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಾ ಕೆಲಸ ಕಾರ್ಯಗಳನ್ನು ಇವರು ಮಾಡುತ್ತಿದ್ದಾರೆ. ಇದ ರೊಂದಿಗೆ ಕ್ಷೇತ್ರದಲ್ಲಿ ಪತಿಯ ಸ್ಥಾನವನ್ನು ಶ್ರೀಮತಿ ಶಿವಲೀಲಾ ಕುಲಕರ್ಣಿ ತುಂಬಿದ್ದು ಕ್ಷೇತ್ರದಿಂದ ಪತಿ ದೂರವಿದ್ದರೂ ಕೂಡಾ ಅವರ ಸ್ಥಾನವನ್ನು ಪಕ್ಷದ ಕಾರ್ಯಕರ್ತರು ಮುಖಂಡರು ಆಪ್ತರನ್ನು ಬೆನ್ನಿಗೆ ಕಟ್ಟಿಕೊಂಡು ಓಡಾಡುತ್ತಾ ತುಂಬಿದ್ದಾರೆ.

ಇನ್ನೂ ಕ್ಷೇತ್ರದ ಧಾರವಾಡ ತಾಲೂಕ ಬೋಗುರು ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷ ಘೋಷಣೆ ಮಾಡಿ ರುವ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಗ್ಯಾರಂಟಿ ಬಗ್ಗೆ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಯವರು ಸಂಚಾರವನ್ನು ಮಾಡಿ ಇವುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು.

ಹಲವಾರು ಗ್ರಾಮಗಳಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಆಪ್ತರೊಂದಿಗೆ ಶ್ರೀಮತಿ ಶಿವ ಲೀಲಾ ವಿನಯ ಕುಲಕರ್ಣಿ ಅವರು ತಿರುಗಾ ಡುತ್ತಾ ತಿಳುವಳಿಕೆಯನ್ನು ಮೂಡಿಸಿದರು. ಇವ ರೊಂದಿಗೆ ಈ ಸಂದರ್ಭದಲ್ಲಿ ಗ್ರಾಮದ ಮಹಿಳೆ ಯರು ಮತ್ತು ಹಿರಿಯರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಈ ಮೂಲಕ ಇವರು ಪಕ್ಷದ ಮತ್ತು ಪತಿಯ ಪರವಗಿ ಕೆಲಸ ಕಾರ್ಯಗಳನ್ನು ಕ್ಷೇತ್ರದಲ್ಲಿ ಮಾಡುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....