LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪತಿಯ ಪರವಾಗಿ ಅಬ್ಬರದ ಪ್ರಚಾರ ಮಾಡುತ್ತಿರುವ ಶಿವಲೀಲಾ ಕುಲಕರ್ಣಿ - ಕಾರ್ಯಕರ್ತರ ಪಡೆಯೊಂದಿಗೆ ಮತಯಾಚನೆ ಹೋದಲೇಲ್ಲ ಈ ಬಾರಿ ಕಂಡು ಬರುತ್ತಿದೆ ಜನ ಬೆಂಬಲ‌.....

ಧಾರವಾಡ -

ಪತಿಯ ಪರವಾಗಿ ಧಾರವಾಡದ ವಕೀಲರ ಸಂಘದಲ್ಲಿ ವಿನಯ ಕುಲಕರ್ಣಿಯವರ ಪತ್ನಿ ಶ್ರೀಮತಿ ಶಿವಲೀಲಾ ಕುಲಕರ್ಣಿ ಪ್ರಚಾರ ಮಾಡಿದರು ಹೌದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ವಿನಯ ಕುಲಕರ್ಣಿ ಪರವಾಗಿ ಅವರ ಧರ್ಮ ಪತ್ನಿ ಶ್ರೀಮತಿ ಶಿವಲೀಲಾ ಕುಲಕರ್ಣಿಯವರು ಮತಯಾಚಿಸಿದರು.

ಈ ಸಂಧರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾ ಡಿದ ವಕೀಲರ ಸಂಘದ ಪ್ರಧಾನಕಾರ್ಯದರ್ಶಿ ಎನ್ ಆರ್ ಮಟ್ಟಿ ಮಾತನಾಡಿ ಈ ಹಿಂದೆ ನಮ್ಮ ಬೇಡಿಕೆ ಅನ್ವಯ ವಿನಯ ಕುಲಕರ್ಣಿಯವರು ವಿಶೇಷವಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದು ಅವರು ಸಹೃದಯರು ಅಭಿವೃಧ್ಧಿ ಹರಿಕಾರರು ಎಂದರು

ನಂತರ ಮಾತನಾಡಿದ ಶಿವಲೀಲಾ ಕುಲಕರ್ಣಿ ಯವರು,ತಮಗೆಲ್ಲರಿಗೂ ವಿನಯ ಕುಲಕರ್ಣಿ ಯವರು ತಮಗೆಲ್ಲಾ ಚಿರಪರಿಚಿತರು.ಕೋರ್ಟ ಆವರಣಗಳಲ್ಲಿ ಮೂಲಭೂತ ಸೌಕರ್ಯ ಒದಗಿ ಸಲು ಸಾಕಷ್ಟು ಪ್ರಯತ್ನ ಮಾಡಿದ್ದರು.ಇವತ್ತು ಅವರು ಅನಿವಾರ್ಯ ಕಾರಣದಿಂದ ಜಿಲ್ಲೆಯ ಹೊರಗಿರಬಹುದು ಆದರೆ ಜನರ ಮನದಲ್ಲಿ ನೆಲೆಯೂರಿದ್ದಾರೆ.

ಐ ಐ ಟಿ ಗಾಗಿ ಜಮೀನು ಕೊಡಿಸಲು ರೈತರೊಂ ದಿಗೆ ನಿರಂತರವಾಗಿ ಮಾತನಾಡಿ ಶ್ರಮ ವಹಿಸಿ ಐ ಐ ಟಿ ತರಲು ಮಂಚೂನಿಯಲ್ಲದ್ದರು.ಅದೇ ರೀತಿ ಧಾರವಾಡ ಹೈಕೋರ್ಟ ಹೋರಾಟದ ನೇತೃತ್ವ ವಹಿಸಿದ ಕೀರ್ತಿ ಅವರಿಗಿದೆ,ಹಾಗೂ ನಮ್ಮ ಹೊಲ ನಮ್ಮ ರಸ್ತೆ ಯೋಜನೆಯಿಂದ ಸಾವಿರಾರು ರೈತ ರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ

ಧಾರವಾಡದ ಅಭಿವೃಧ್ಧಿಗೆ ಕಿರೀಟಪ್ರಾಯ ರಾಗಿದ್ದು ಅವರ ಮೇಲೆ ತಮ್ಮೆಲ್ಲರ ಆಶೀರ್ವಾದ ಇರಲಿ ಎಂದು ವಿನಂತಿಸಿಕೊಂಡರು.ಈ ಸಂಧರ್ಭ ದಲ್ಲಿ ಹಿರಿಯ ವಕೀಲರುಗಳಾದ ವಿ.ಡಿ ಕಾಮರೆಡ್ಡಿ, ಕೆ.ಎಲ್ ಪಾಟೀಲ,ಆರ್ ವಿ ಬೆಳ್ಳಕ್ಕಿ,ಜೆ ಎಲ್ ಜಾಧವ,ಸದಾನಂದ ಮುಂದಿನಮನಿ,ಪ್ರಕಾಶ ಸಿಂತ್ರಿ ರಜಿಯಾ ಬೇಗಂ ಸಂಗೊಳ್ಳಿ,ರೂಪಾ ಕರಂಗಾನೂರ,ರಾಜು ಕೋಟಿ,ಪ್ರಕಾಶ ಬಾವಿಕಟ್ಟಿ, ಎನ್ ತಾರಿಹಾಳ,ಮಂಜುನಾಥ ಮುಗ್ಗನವರ ಮುಂತಾದ ಹಿರಿಯ ಕಿರಿಯ ವಕೀಲರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....