LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಂಗಡಿ ಮುಂಗಟ್ಟುಗಳು ಬಂದ್ ಬಂದ್ - ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು -

ಮಹಾಮಾರಿ ಕರೋನ ಆರ್ಭಟ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದು ಪರಿಷ್ಕೃತ ಮಾರ್ಗಸೂ ಚಿಯನ್ನು ಪ್ರಕಟ ಮಾಡಿದೆ.

ಈ ಹಿಂದೆ ಹೊರಡಿಸಲಾ ದ ಮಾರ್ಗಸೂಚಿಗೆ ಮ ತ್ತೊಂದಿಷ್ಟು ಅಂಶಗಳನ್ನು ಸೇರಿಸಿ ಹೊಸದಾದ ಖಡಕ್ ಸೂಚನೆ ಗಳನ್ನು ಹಾಕಿ ಹೊಸದಾಗಿ ಈಗ ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಲಾ ಗಿದೆ

ಇನ್ನೂ ಹೊಸದಾದ ಮಾರ್ಗ ಸೂಚಿಯ ಕುರಿತು ನೊಡೊದಾದರೆ ಮದುವೆಗೆ 50 ಜನರಿಗೆ ಅವಕಾಶ ಅಂತ್ಯಕ್ರಿಯೆಗೆ 20 ಜನರಿಗೆ ಅವಕಾಶ. ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿ ದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.

ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾ ಗಿದೆ.ಬಸ್ ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗ ಬೇಕು.ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ.ಭಕ್ತರಿಗೆ ಅವಕಾಶವಿಲ್ಲ.ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.

ಇನ್ನೂ ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದ್ದು
ಇದಲ್ಲದೇ ಅಗತ್ಯ ಸೇವೆ ಒದಗಿಸುವಂತೆ ಸೇವೆಯ ಶಾಪ್ ಗಳು ಹೊರತಾಗಿ, ರಾಜ್ಯಾಧ್ಯಂತ ಇತರೆ ಶಾಪ್ ಗಳನ್ನು ಬಂದ್ ಮಾಡುವಂತೆ ಇದೀಗ ನೂತನ ಮಾರ್ಗಸೂಚಿ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನೂ ನಿನ್ನೆಯಿಂದ ಅನ್ವಯವಾಗುವಂತೆ ಪರಿಷ್ಕೃತ ಮಾರ್ಗಸೂಚಿ ಆದೇಶದಲ್ಲಿ ಅಗತ್ಯಸೇವೆ ಹೊರತಾ ಗಿ ಉಳಿದ ಎಲ್ಲಾ ಶಾಪ್ ಬಂದ್ ಗೆ ಸೂಚಿಸಲಾಗಿದೆ. ಹೀಗಾಗಿ ಪೊಲೀಸರು ಇಂದು ಬೆಳಿಗ್ಗೆಯಿಂದಲೇ ಫೀಲ್ಡ್ ಗೆ ಇಳಿದಿದ್ದು ಅಗತ್ಯ ಸೇವೆ ಒದಗಿಸುವ ಮೆಡಿ ಕಲ್, ಹಾಲು, ಇ-ಕಾಮರ್ಸ್ ಸೇರಿದಂತೆ ಇತರೆ ಶಾಪ್ ಹೊರತಾಗಿ, ಇತರೆ ಅಂಗಡಿ ಮುಂಗಟ್ಟುಗಳ ನ್ನು ಬಂದ್ ಮಾಡಿಸುತ್ತಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...