LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಅನುದಾನಿತ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ - ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ.....

ಬೆಂಗಳೂರು -

ಹೌದು ರಾಜ್ಯದ ಅನುದಾನಿತ ಪ್ರೌಢ ಶಾಲಾ ಶಿಕ್ಷಕ'ರಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ವೊಂದನ್ನು ನೀಡಿದ್ದು ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ಮಂಜೂರು ಮಾಡಿ ಆದೇಶವನ್ನು ಮಾಡಿದೆ

ಅನುದಾನಿತ ಪ್ರೌಢ ಶಾಲಾ ಶಿಕ್ಷಕರು, ಸಿಬ್ಬಂದಿ ಯವರು ರಜಾ ಅವಧಿಯಲ್ಲಿ ಕೋವಿಡ್ 19 ಕಾರ್ಯಕ್ರಮದ ಕಾರಣ ಸಮೀಕ್ಷೆ, ನಿರ್ವಹಣೆ ಕರ್ತವ್ಯ ನಿರ್ವಹಿಸಿರುವವರಿಗೆ ಗಳಿಕೆ ರಜೆ ಮಂಜೂರು ಮಾಡಿ, ಶಿಕ್ಷಣ ಇಲಾಖೆ ಆದೇಶಿಸಿದೆ

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು ಅನುದಾ ನಿತ ಪ್ರೌಢಶಾಲಾ ಸಿಬ್ಬಂದಿಯವರು ರಜಾ ಅವಧಿ ಯಲ್ಲಿ ಕೋವಿಡ್-19 ಕಾರ್ಯದಲ್ಲಿ ಸಮೀಕ್ಷೆ, ನಿರ್ವಹಣೆ ಕರ್ತವ್ಯ ನಿರ್ವಹಿಸಿರುವ ಅವಧಿಗೆ ಗಳಿಕೆ ರಜೆ ನೀಡುವ ಕುರಿತು ಮಾರ್ಗದರ್ಶನ, ನಿರ್ದೇಶ ನೀಡಲು ಸರ್ಕಾರಕ್ಕೆ ಪ್ರಸ್ತಾಪನೆಯನ್ನು ಸಲ್ಲಿಸಲಾಗಿತ್ತು

ರಾಜ್ಯ ಸರ್ಕಾರವು ಅನುದಾನಿತ ಪ್ರೌಢ ಶಾಲಾ ಸಿಬ್ಬಂದಿಯವರು ರಜೆ ಅವಧಿಯಲ್ಲಿ ಕೋವಿಡ್ ಕಾರ್ಯಕ್ರಮದಲ್ಲಿ ಸಮೀಕ್ಷೆ ಮಾಡಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಖಚಿತಪಡಿಸಿಕೊಂಡು, ಹೆಚ್ಚುವರಿ ಗಳಿಕೆ ರಜೆ ಜಮೆಗೆ ಅರ್ಹರಾಗುವ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಗಳಿಕೆ ರಜೆ  ಮಂಜೂರು ಮಾಡಲು ಕ್ರಮವಹಿಸುವಂತೆ ನಿರ್ದೇಶಿಲಾಗಿದೆ.

ಈ ಹಿನ್ನಲೆಯಲ್ಲಿ ಅನುದಾನಿತ ಪ್ರೌಢ ಶಾಲಾ ಶಿಕ್ಷಕರು ಸಿಬ್ಬಂದಿಗಳು ವಾಸ್ತವದಲ್ಲಿ ಬಿಡುವಿನ ವೇಳೆಯಲ್ಲಿ ಇಂತಹ ಕರ್ತವ್ಯಕ್ಕೆ ಸಕ್ಷಮ ಪ್ರಾಧಿಕಾ ರದಿಂದ ನಿಯೋಜನೆಗೊಂಡಿರುವ ಬಗ್ಗೆ ಹಾಗೂ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಪ್ರಮಾಣ ಪತ್ರ ಪಡೆದಿರುವವರು

ಆಡಳಿತ ಮಂಡಳಿಗೆ ಸಲ್ಲಿಸಿ,ಆಡಳಿತ ಮಂಡಳಿ ಯು ರಜಾ ಮಂಜೂರಾತಿ ಮಾಡುವ ಬಗ್ಗೆ ಠರಾವು ಪಾಸು ಮಾಡಿ,ಸಲ್ಲಿಸಿದಲ್ಲಿ,ಅಂತಹ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀ ಲಿಸಿ,ಗಳಿಕೆ ರಜೆಯನ್ನು ಮಂಜೂರು ಮಾಡಿ, ಸೇವಾ ಪುಸ್ತಕದಲ್ಲಿ ದಾಖಲಸಲು ಸಂಬಂಧಿಸಿದ ಆಡಳಿತ ಮಂಡಳಿಗೆ ಅನುಮತಿ ನೀಡಲು ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....