LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಧ್ಯಕ್ಷರೇ 7ನೇ ವೇತನ ಆಯೋಗದ ವಿಚಾರದಲ್ಲಿ ಮುಂದಿನ ನಡೆ ಏನು -ಇನ್ನೂ ಎಷ್ಟು ದಿನ ಕಾಯಬೇಕು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ತಿಳಿಸಿ ರಾಜ್ಯ ಸರ್ಕಾರಿ ನೌಕರರ ಒತ್ತಾಯ.....

ರಾಜ್ಯಧ್ಯಕ್ಷರೇ 7ನೇ ವೇತನ ಆಯೋಗದ ವಿಚಾರದಲ್ಲಿ ಮುಂದಿನ ನಡೆ ಏನು -ಇನ್ನೂ ಎಷ್ಟು ದಿನ ಕಾಯಬೇಕು ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ತಿಳಿಸಿ ರಾಜ್ಯ ಸರ್ಕಾರಿ ನೌಕರರ ಒತ್ತಾಯವನ್ನು ಹೌದು ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಪರಿಷ್ಕ್ರರಣೆ ವಿಚಾರ ಕುರಿತಂತೆ ಈಗಾಗಲೇ ಈಗಾಗಲೇ ರಾಜ್ಯ ಸರ್ಕಾರವು 7ನೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ.

ಈ ಒಂದು ಆಯೋಗವು ಈಗಾಗಲೇ ಎಲ್ಲಾ ವರದಿಯನ್ನು ಸಿದ್ದತೆ ಮಾಡಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯನ್ನು ಮಾಡಲು ಕೂಡಾ ಸಿದ್ದವಾಗಿತ್ತು ಈ ನಡುವೆ ಆಯೋಗದ ಸಮಯಾಕಾಶವನ್ನು ಈ ಹಿಂದೆ 6 ತಿಂಗಳು ಕಾಲ ವಿಸ್ತರಣೆಯನ್ನು ಮಾಡಿದ ಬೆನ್ನಲ್ಲೇ ಸಧ್ಯ ಈ ಒಂದು ನವಂಬರ್ 18 ಕ್ಕೆ 7ನೇ ವೇತನ ಆಯೋಗದ ಅವಧಿ ಕೂಡಾ ಮುಕ್ತಾಯವಾಗಲಿದ್ದು ವರದಿ ಕೂಡಾ ಸಿದ್ದವಾ ಗಿತ್ತು

ಇನ್ನೇನು ವರದಿ ಸಲ್ಲಿಕೆಯಾಗಿ ದೀಪಾವಳಿಗೆ ಎಲ್ಲರ ಹಾಗೆ ನಮಗೂ ಕೂಡಾ 7ನೇ ವೇತನ ಆಯೋಗವು ಜಾರಿಯಾಗಿ ಹೊಸ ವೇತನ ಸಿಗುತ್ತದೆ ಎಂದುಕೊಂಡಿದ್ದ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ನೀಡಿದ್ದು ಆಯೋಗದ ಅವಧಿಯನ್ನು ಮತ್ತೆ 6 ತಿಂಗಳುಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಿದ್ದು ಅತ್ತ ಆಯೋಗದ ಅವಧಿ ವಿಸ್ತರಣೆಯಾಗುತ್ತಿದ್ದಂತೆ ಇತ್ತ ಈ ಒಂದು ವಿಚಾರವನ್ನು ತಿಳಿದ ರಾಜ್ಯದ ಸರ್ಕಾರಿ ನೌಕರರು ರಾಜ್ಯ ಸರ್ಕಾರದ ನಡೆಯ ವಿರುದ್ದ ಅಸಮಧಾನವನ್ನು ವ್ಯಕ್ತಪಡಿಸಿದ್ದು ಇದರೊಂದಿಗೆ ಈ ಒಂದು ವಿಚಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ವಿರುದ್ದ ಕೂಡಾ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಮಾನ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರೇ ಒಂದು ವಿನಂತಿ 7ನೇ ವೇತನ ಆಯೋಗ ರಚನೆ ಸಂಬಂಧ ಇನ್ನು ಎಷ್ಟು ದಿನಗಳ ಕಾಲ ಕಾಯಬೇಕು ಮತ್ತೆ ಮತ್ತೆ ಮುಂದೂಡಿಕೆ ಮಾಡುತ್ತಿರುವುದು ಇದು ತಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇವೆ ಮುಂದಿನ ತಮ್ಮ ನಡೆ ಏನೆಂದು ರಾಜ್ಯದ ಎಲ್ಲಾ ಸರ್ಕಾರಿ ನೌಕರ ರಿಗೆ ತಿಳಿಸಿ ಎಂಬ ಸಂದೇಶವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿ ಆಕ್ರೋಶದೊಂದಿಗೆ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....