LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮನೆಯಿಂದ ಕೆಲಸ ಶಿಕ್ಷಕರಿಗೂ ಅನ್ವಯ ರಾಜ್ಯಾಧ್ಯಕ್ಷರ ಪ್ರಕಟಣೆ

ಬೆಂಗಳೂರು -

ಕರೋನಾ ಎಂಬ ಮಹಾಮಾರಿಯ ಕಾರಣದಿಂದ ವಿಕಲಚೇತನ ನೌಕರರಿಗೆ ಜಾರಿಗೆ ಮಾಡಿರುವ ಮನೆಯಿಂದಲೇ ಕೆಲಸ ಎಂಬ ಆದೇಶವು ಶಿಕ್ಷಕರಿ ಗೂ ಅನ್ವಯವಾಗಲಿದೆ ಎಂದು ವಿಕಲಚೇತ ನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ.ವಿಕಲಚೇತನ ಶಿಕ್ಷಕರು ಶಾಲೆಯ ಮುಖ್ಯೋಪಾಧ್ಯಾಯರಿಗೆ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೌಲಭ್ಯದ ಕುರಿತು ಅರ್ಜಿಯನ್ನು ನೀಡಿ ಸೌಲಭ್ಯವನ್ನು ಪಡೆದು ಕೊಳ್ಳಬಹುದು. ಸೌಲಭ್ಯವನ್ನು ನೀಡಲು ನಿರಾಕರಿ ಸುವ ಅಧಿಕಾರಿಗಳ ವಿರುದ್ಧ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡುವುದರೊಂದಿಗೆ ಅಂತವರ ವಿರುದ್ಧ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಕರೋನಾ ಎಂಬ ಮಹಾಮಾರಿಯಿಂದ ವಿಕಲಚೇತ ನ ನೌಕರರು ಕಚೇರಿ ಅಥವಾ ಶಾಲೆಗೆ ಹಾಜರಾಗಲು ಆಗುತ್ತಿರುವ ತೊಂದರೆಗಳನ್ನು ಗಮನಿಸಿ ಸರಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಅವರು 5 ನೇ ಫೆಬ್ರವರಿ 2021ರಂದು ಆದೇಶ ಮಾಡಿ ಎಲ್ಲಾ ತರಹದ ವಿಕಲಚೇತನ ನೌಕರರಿಗೆ ಅನ್ವಯವಾಗುತ್ತ ದೆ ಎಂಬ ಅಂಶವನ್ನು ಅಳವಡಿಸಿದರೂ ಕೂಡಾ ಶಿಕ್ಷಣ ಇಲಾಖೆಯಲ್ಲಿ ಮಾತ್ರ ವಿಕಲಚೇತನ ಶಿಕ್ಷಕರಿಗೆ ನೀಡಬೇಕಾದ ಮನೆಯಿಂದಲೇ ಕೆಲಸದ ಆದೇಶ ನಮಗೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರು ವುದು ವಿಕಲಚೇತನ ನೌಕರರಲ್ಲಿ ಗೊಂದಲವನ್ನು ಉಂಟು ಮಾಡಿದ್ದಾರೆ.ಸರಕಾರದ ಮುಖ್ಯ ಕಾರ್ಯ ದರ್ಶಿ ಮಾಡುವ ಆದೇಶವು ಎಲ್ಲಾ ಇಲಾಖೆಗೆ ಅನ್ವಯವಾಗುತ್ತದೆ ಎಂದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....