LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಲಘಟಗಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ - ಖಾತೆ ಬದಲಾವಣೆಗೆ 45 ಸಾವಿರ ಗೆ ಬೇಡಿಕೆ ಇಟ್ಟಿದ್ದ ಸುರೇಶ ಅಡವಿ ಟ್ರ್ಯಾಪ್.....

ಕಲಘಟಗಿ -

ಕಲಘಟಗಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ - ಖಾತೆ ಬದಲಾವಣೆಗೆ 45 ಸಾವಿರ ಗೆ ಬೇಡಿಕೆ ಇಟ್ಟಿದ್ದ ಸುರೇಶ ಅಡವಿ ಟ್ರ್ಯಾಪ್

ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿರಸ್ತೆದಾರರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಘಟಗಿಯಲ್ಲಿ ನಡೆದಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಈ ಒಂದು ಟ್ರ್ಯಾಪ್ ಆಗಿದೆ.

ತಹಶೀಲ್ದಾರ ಕಚೇರಿಯ ಶಿರಸ್ತೆದಾರ ಸುರೇಶ ಅಡವಿ ಲೋಕಾಯುಕ್ತ ಬಲೆಗೆ ಬಿದ್ದವರಾದವ ರಾಗಿದ್ದಾರೆ.ವ್ಯಕ್ತಿಯೊಬ್ಬರ ಖಾತೆಯನ್ನು ಬದಲಾ ವಣೆ ಮಾಡುವ ವಿಚಾರ ಕುರಿತಂತೆ 50 ಸಾವಿರ ರೂಪಾಯಿಗೆ ಬೇಡಿಕೆಯನ್ನು ಇಟ್ಟಿದ್ದರು.ಹೀಗಾಗಿ ಈ ಕುರಿತಂತೆ ಲೋಕಾಯುಕ್ತರಿಗೆ ದೂರನ್ನು ನೀಡಿದ್ದರು.ದೂರಿನ ಹಿನ್ನಲೆಯಲ್ಲಿ ಇತ್ತ ಕಚೇರಿ ಯಲ್ಲಿ ಹಣವನ್ನು ತಗೆದುಕೊಳ್ಳುವಾಗ ಸುರೇಶ ಅಡಿವಿ ಲೋಕಾಯುಕ್ತ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಎಸ್ಪಿ ಶಂಕರ ರಾಗಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಮತ್ತು ಟೀಮ್ ನವರು ಈ ಒಂದು ಕಾರ್ಯಾಚರಣೆಯನ್ನು ಮಾಡಿದ್ದಾರೆ.ಸಧ್ಯ ಟ್ರಾಪ್ ಆಗಿರುವ ಸುರೇಶ್ ಅಡಿವಿ ಯನ್ನು ವಶಕ್ಕೆ ತಗೆದುಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮಾಡ್ತಾ ಇದ್ದಾರೆ.ಇನ್ನೂ ಈ ಒಂದು ಕಾರ್ಯಾ ಚರಣೆಯಲ್ಲಿ ಪೊಲೀಸ್ ಅಧಿಕಾರಿಗಳಾದ ಬಸಗೌಡ ಚ ಪಾಟೀಲ್, ಪ್ರಭುಲಿಂಗಯ್ಯ ಹಿರೇಮಠ, ಟಿ.ಎ ಸೊಪ್ಪಿ, ವಿ.ಎಸ್. ದೇಸಾಯಿ ಗೌಡ್ರ, ಎಸ್.ಇ.ಲಕ್ಕಮ್ಮನವರ,ಎಮ್ ಎಮ್ ಶಿವನಾಯ್ಕ‌ರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ಕಲಘಟಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....