LIVE TV LocalCrimeNationalInternationalPoliticsEducationTechnologyEntertainmentSportsFeature
State News

SSLC, PUC, ಪರೀಕ್ಷೆ ಕುರಿತು ಸುರೇಶ್ ಕುಮಾರ್ ಸ್ಪಷ್ಟನೆ.....

ಚಾಮರಾಜನಗರ -

ಕೊರೋನಾ ಹಿನ್ನಲೆಯಲ್ಲಿ CBSE ಮತ್ತು 10 ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ SSLC ಹಾಗೂ PUC ಪರೀಕ್ಷೆಗಳು ರದ್ದಾ ಗಲಿವೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿವೆ ಈ ಬಗ್ಗೆ ಇಂದು ಸ್ವತ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯು ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಗೊಂದ ಲ ಬೇಡ. ಎಸ್.ಎಸ್.ಎಲ್.ಸಿ. ಪರೀಕ್ಷೆ ನಿಗದಿ ಯಾಗಿರುವುದು ಜೂನ್ 21ರಿಂದ ಕಳೆದ ವರ್ಷ ನೀಡಲಾಗಿದ್ದ ಎಸ್‌ಒಪಿಯನ್ನೇ ಅಳವಡಿಕಾ ಕ್ರಮ ವಾಗಿ ಅನುಸರಿಸಲಾಗುವುದು ಎಂದರು.

ಪರೀಕ್ಷೆ ನಡೆಸಬೇಕು ಎಂಬುದು ಹಲವರ ಒತ್ತಾಯ. ಈ ಬಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಪತ್ರ ಬರೆದಿದ್ದಾರೆ. ಪರೀಕ್ಷಾ ದಿನಾಂಕಕ್ಕೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಹಾಗಾಗಿ ಆಗಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾ ಗುವುದು ಎಂದರು

ಇನ್ನು 1-9ನೇ ತರಗತಿ ಪರೀಕ್ಷೆಗಳ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....