Also read
ಬೆಂಗಳೂರು -
Also read
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ
ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ :
- ಅನಿಲ್ ಕುಮಾರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ
- ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ
- ಡಾ ಸೆಲ್ವಕುಮಾರ್ - ಸಹಕಾರ ಇಲಾಖೆ ಕಾರ್ಯದರ್ಶಿ
- ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
- ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
- ಅನ್ವಕುಮಾರ್ - ಬಿಎಂಟಿಸಿ ಎಂಡಿ.ರೇಜು ಎಂಟಿ - ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
- ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
- ಪಿ ಎನ್ ರವೀಂದ್ರ - ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು
- ಪಿ ಮೋಹನ್ ರಾಜ್ - ಹುದ್ದೆ ನಿಯೋಜಿಸದೇ ವರ್ಗಾವಣೆ


