LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಗಳ ಹುಟ್ಟು ಹಬ್ಬದ ನೆನಪಿಗಾಗಿ ಶಾಲೆಗೆ ದೇಣಿಗೆ ನೀಡಿದ ಶಿಕ್ಷಕ ಸುರೇಶ

ರಾಯಚೂರು -

ಸಾಮಾನ್ಯವಾಗಿ ಅದ್ದೂರಿಯಾಗಿ ಕೇಕ್ ಕತ್ತರಿಸಿ ಹಾಗೇ ಹೀಗೆ ಹುಟ್ಟು ಹಬ್ಬವನ್ನು ಆಚರಣೆ ಮಾಡೊದನ್ನು ನೋಡಿದ್ದೇವೆ ಕೇಳಿದ್ದೇವೆ. ಆದರೆ ಇಲ್ಲೊಬ್ಬ ಶಿಕ್ಷಕನೊಬ್ಬ ತನ್ನ ಮಗಳ ಹುಟ್ಟು ಹಬ್ಬವನ್ನು ವಿಶೇಷವಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಸರಕಾರಿ ದಿಗ್ಗನಾಯಕನಭಾವಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ತಮ್ಮ ಮಗಳ ಹುಟ್ಟು ಹಬ್ಬವನ್ನು ವಿಶಿಷ್ಠವಾದ ರೀತಿಯಲ್ಲಿ ಆಚರಣೆ ಮಾಡಿ ಗಮನ ಸೆಳೆದಿದ್ದಾರೆ.

ಆಚರಣೆ ಮಾಡಿದ್ದಾರೆ. ಹೌದು ರಾಯಚೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹೀಗೆ ತಮ್ಮ ಮಗಳ ಹುಟ್ಟು ಹಬ್ಬವನ್ನು ಆಚರಣೆ ಮಾಡಿ ಗಮನ ಸೆಳೆದಿದ್ದಾರೆ. ಮಸ್ಕಿ ಶಾಲೆಗೆ ಸುರೇಶ ಶಿಕ್ಷಕರು ಮಸ್ಕಿ ಇವರು ತಮ್ಮ ಮಗಳ ಹುಟ್ಟು ಹಬ್ಬದ ನೆನಪಿಗಾಗಿ 7000 ರೂಗಳನ್ನು ದೇಣಿಗೆ ನೀಡುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಿ ದರು. ಶಾಲೆಗೆ ಪತ್ನಿ ಮಗಳ ಜೊತೆಗೆ ಆಗಮಿಸಿದ ಅವರು ಶಾಲೆಯ ಅಂದಚಂದ ನೋಡಿ ಖುಷಿ ಪಟ್ಟು ನಮ್ಮ ಭಾಗದಲ್ಲಿಯೇ ಎಲ್ಲಾ ಸೌಲಭ್ಯವನ್ನು ಹೊಂದುತ್ತಿರುವ ಶಾಲೆ ಇದಾಗಿದೆ ನಮ್ಮದು ಸ್ವಲ್ಪ ಕಾಣಿಕೆ ಇರಲಿ ಎಂದು SDMC ಅಧ್ಯಕ್ಷರ ಹಾಗೂ ಮುಖ್ಯ ಗುರುಗಳಿಗೆ ಚೆಕ್ ನೀಡಿದರು. ನಂತರ ಊರಿನ ಪರವಾಗಿ ಹಾಗೂ ಶಾಲೆಯ ಪರವಾಗಿ ದಂಪತಿಗಳಿಗೆ ಧನ್ಯವಾದಗ ಳನ್ನು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....