LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗುಡ್ಡ ಕುಸಿತ ಪ್ರದೇಶದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡ ಅಂಕೋಲಾ ಪೊಲೀಸರು – ಎಸ್ಪಿ ಯವರ ಮಾರ್ಗದರ್ಶನದಲ್ಲಿ ಹತ್ತಾರು ಕೆಲಸಗಳೊಂದಿಗೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ ಇನ್ಸ್ಪೆಕರ್ ಶ್ರೀಕಾಂತ ತೋಟಗಿ ನೇತ್ರತ್ವ ಜನಸ್ನೇಹಿ ಪೊಲೀಸ್ ಠಾಣೆ.....

ಅಂಕೋಲಾ -

ಗುಡ್ಡ ಕುಸಿತ ಪ್ರದೇಶದಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡ ಅಂಕೋಲಾ ಪೊಲೀಸರು – ಎಸ್ಪಿ ಯವರ ಮಾರ್ಗದರ್ಶನದಲ್ಲಿ ಹತ್ತಾರು ಕೆಲಸ ಗಳೊಂದಿಗೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿದ ಇನ್ಸ್ಪೆಕರ್ ಶ್ರೀಕಾಂತ ತೋಟಗಿ ನೇತ್ರತ್ವ ಜನಸ್ನೇಹಿ ಪೊಲೀಸ್ ಠಾಣೆ ಹೌದು

ಸಾಮಾನ್ಯವಾಗಿ ಪೊಲೀಸರು ಎಂದರೇ ಅವರು ಹಾಗೇ ಹೀಗೆ ಎನ್ನುವರರೇ ಹೆಚ್ಚು ಹೀಗಿರುವಾಗ ಬಿಡುವಿಲ್ಲದ ಕೆಲಸ ಕರ್ತವ್ಯದ ನಡುವೆಯೂ ಕೂಡಾ ನಾವು ನೆಮ್ಮದಿಯಾಗಿರಬೇಕು ಎಂದರೆ ಪೊಲೀಸರು ಒಂದು ಕಾರಣ ಎಂಬ ಮಾತಿಗೆ ಅಂಕೋಲಾ ಪೊಲೀಸರೇ ಸಾಕ್ಷಿಯಾಗಿದ್ದಾರೆ.

ಹೌದು ಕೇವಲ ಕರ್ತವ್ಯ ಎಂದುಕೊಂಡು ತಾವಾಯಿತು ತಮ್ಮ ಕೆಲಸವಾಯಿತು ಎಂದು ಕೊಳ್ಳದ ಅಂಕೋಲಾ ಪೊಲೀಸರು ಎಸ್ಪಿ ಎಮ್ ನಾರಾಯಣ ಅವರ ಮಾರ್ಗದರ್ಶನದಲ್ಲಿ ಒಳ್ಳೇಯ ಕೆಲಸಗಳನ್ನು ಮಾಡಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯ ಇನ್ಸ್ಪೆಕರ್ ಶ್ರೀಕಾಂತ ತೋಟಗಿ ಅವರ ನೇತ್ರತ್ವದಲ್ಲಿ ಗುಡ್ಡ ಕುಸಿತಗೊಂಡ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಮಾಡಿದರು

ಸಧ್ಯ ಎಲ್ಲಿ ನೋಡಿದಲ್ಲಿ ಬಿಟ್ಟು ಬಿಡಲಾರದೇ ಮಳೆರಾಯ ಅಬ್ಬರಿಸುತ್ತಿದ್ದು ಹೀಗಿರುವಾಗ ಅಂಕೋಲ ಪೊಲೀಸರು ಹೆದ್ದಾರಿ ಮೇಲೆ ಅದರಲ್ಲೂ ಈ ಒಂದು ಪ್ರದೇಶದಲ್ಲಿ ಸಂಚಾರ ಮಾಡುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಸಮಸ್ಯೆ ಆಗಬಾರದೆಂಬ ಕಾರಣಕ್ಕಾಗಿ ಕೆಲವೊಂದಿಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಯಾಣ ಮಾಡುವಾಗ ಕೈಗೊಳ್ಳಬಹುದಾದ ಸೂಚನೆಗಳನ್ನು ಒಳ ಗೊಂಡಿರುವ 12 ಸೂಚನಾ ಫಲಕಗಳನ್ನು,

ಹಲವಾರು ಬ್ಯಾರಿಕೇಡ್ ಗಳನ್ನು ಅದರಲ್ಲೂ ಸಿಮೇಂಟ್ ಬ್ಯಾರಿಕೇಡ್ ಗಳನ್ನು ಹೆದ್ದಾರಿಯಲ್ಲಿ ಅಳವಡಿಸಲಾಗಿದೆ.ಇದರೊಂದಿಗೆ ಮಳೆಯ ನಡುವೆ ಅನುಕೂಲವಾಗಲೆಂಬ ಕಾರಣಕ್ಕಾಗಿ
ಬ್ಲೀಂಕರ್ಸ್ ಗಳನ್ನು ಹಾಕಿ ನಿರಂತರವಾದ ಮಳೆಗೆ ಹಾಳಾಗಿದ್ದ ರಸ್ತೆಯನ್ನು ಸಣ್ಣಪುಟ್ಟ ದಲ್ಲಿ ರಿಪೇರಿ ಮಾಡಿದ್ದಾರೆ ಇದರೊಂದಿಗೆ ಬಿಡುವಿಲ್ಲದ ಕರ್ತವ್ಯದ ನಡುವೆಯೂ ಕೂಡಾ ಅಂಕೋಲಾ ಪೊಲೀಸರು ಒಂದಿಷ್ಟು ಜನಸ್ನೇಹಿಯಾಗಿರುವ ಕೆಲಸಗಳನ್ನು ಮಾಡಿ

ಜಿಲ್ಲೆಯ ಮತ್ತು ರಾಜ್ಯದ ಗಮನ ಸೆಳೆದಿದ್ದಾರೆ. ಠಾಣೆಯ ಇನಸ್ಪೇಕ್ಟರ್ ಶ್ರೀಕಾಂತ್ ತೋಟಗಿ ಯವರ ನೇತ್ರತ್ವದಲ್ಲಿ ಟೀಮ್ ಹತ್ತಾರು ಕೆಲಸಗ ಳನ್ನು ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಅಂಕೋಲಾ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...