LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಧಾರವಾಡ -

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ.ಈಗಾಗಲೇ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಮಾಡಿದರು. ಯೋಗೀಶ್ ಹತ್ಯೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮಾಡಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಬಿಐ ಪರ ವಕೀಲರು ವಾದವನ್ನು ಮಂಡಿಸಿದ್ರು. ಬರೋಬ್ಬರಿ ಒಂದೂವರೆ ಘಂಟೆಗಳ ಕಾಲ ವಾದ ವಿವಾದವನ್ನು ಆಲಿಸಿದರು.

ಸಿಬಿಐ ಪರವಾಗಿ ಭಾರತ ಸರ್ಕಾರದ ಹೆಚ್ಚುವರಿ ಸಾಟಿಟರ್ ದೆಹಲಿಯಿಂದ ವಿಡಿಯೋ ಕಾನ್ಪರನ್ಸ್ ಮೂಲಕ ಜಾಮೀನು ನೀಡದಂತೆ ವಾದ ಮಂಡನೆ ಮಾಡಿದರು. ಸಿಬಿಐ ಪರವಾಗಿ ವಕೀಲರಿಂದ ವಿನಯ ಕುಲಕರ್ಣಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಹೀಗಾಗಿ ಅವರು ಮಾಸ್ಟರ್ ಮೈಂಡ್, ವಿನಯ ತುಂಬಾನೇ ಪ್ರಭಾವಿ ವ್ಯಕ್ತಿ ಜಾಮೀನು ಸಿಕ್ಕರೆ ಸಾಕ್ಷಿ ನಾಶದ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡದಂತೆ ಮನವಿಯೊಂದಿಗೆ ವಾದವನ್ನು ಮಂಡಿಸಿದ್ರು.

ಸಿಬಿಐ ಪರವಾಗಿ ವಾದ ಮಂಡಿಸಿದ ಎಸ್ ವಿ ರಾಜು ಅವರು

ಸಿಬಿಐ ವಕೀಲರಿಂದ ವಾದವನ್ನು ಆಲಿಸಿದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಿ ಎಮ್ ಗಂಗಾಧರ ಅವರು. ಸಿಬಿಐ ವಾದಕ್ಕೆ ಉತ್ತರ ನೀಡುವಂತೆ ವಿನಯ ಪರ ವಕೀಲರಾದ ದನವಾಡೆ ಅವರಿಗೆ ಸೂಚನೆ ನೀಡಿದರು. ಮತ್ತೆ ಕೋರ್ಟ್ ಹಾಲ್‌ಗೆ ನ್ಯಾಯಾಧೀಶರು ಆಗಮಿಸಿ ಕೋರ್ಟ್ ಹಾಲ್‌ನಲ್ಲಿಯೇ ವಿಚಾರಣೆ ಮುಂದುವರೆಸಿ ವಾದ ವಿವಾದವನ್ನು ಆಲಿಸಿ ಅಂತಿಮವಾಗಿ ಜಾಮೀನು ಅರ್ಜಿಯ ಆದೇಶವನ್ನು ಡಿಸೆಂಬರ್ 14 ಕ್ಕೇ ಮುಂದೂಡಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...