LIVE TV LocalCrimeNationalInternationalPoliticsEducationTechnologyEntertainmentSportsFeature
Education News

ಅದ್ದೂರಿಯಾಗಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹೊಸೂರ ಸರ್ಕಾರಿ ಸಾ

ಹೊಸೂರ -

ಸಮೂಹ ಸಂಪನ್ಮೂಲ ಕೇಂದ್ರ ಯಲಿಶಿರೂರ್  ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಹೊಸೂರ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯಿತಿಯ ಸದಸ್ಯರು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

 

ಪ್ರಾಸ್ತಾವಿಕವಾಗಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುವರ್ಣ ಚವಡಿ ರವರು ಪ್ರತಿಭಾ ಕಾರಂಜಿಯ ಮಹತ್ವವನ್ನು ತಿಳಿಸಿಕೊಟ್ಟರು. ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

 

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಎಚ್ ಬಿ ರೆಡ್ಡೇರ, ಶರಣು ಗೋಗೇರಿ, ಜಿ ಡಿ ದಾಸರ ಮತ್ತು ಗದಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿ ಎಂ ಹಿರೇಮಠ, ಗದಗ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ  ಎಸ್ ಆರ್ ಬಂಡಿ, ಮತ್ತು ಸಿ ಆರ್ ಪಿ ಬಿ ಆರ್ ಪಿ ಇ ಸಿ ಓ ರವರು ಭಾಗವಹಿಸಿದ್ದರು.

 

https://youtu.be/XXcvetwaQxc

https://youtu.be/XXcvetwaQxcನಿವೃತ್ತ ಉಪನ್ಯಾಸಕರಾದ  ಎಸ್ ಆರ್ ಹೂಗಾರ ರವರಿಗೆ ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾ ರಿಗಳಾದ ನಡುವಿನಮನಿ ರವರು ಶುಭಹಾರೈಕೆಗ ಳನ್ನು ತಿಳಿಸಿದ್ದರ ಆಗಮಿಸಿದ ಎಲ್ಲಾ ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನ ನೀಡಲಾಯಿತು. ನಿರ್ಣಾಯಕರಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು.

 

ಮಕ್ಕಳಿಗೆ ಕಲಿಕೋಪಕರಣಗಳನ್ನು ಪ್ರಥಮ ದ್ವಿತೀಯ ತೃತೀಯ ಬಹುಮಾನಗಳಾಗಿ ವಿತರಿಸಲಾಯಿತು. ಶಾಲೆಯ ಎಲ್ಲ ಶಿಕ್ಷಕರು ಹಾಜರಿದ್ದರು  ಮುಳ್ಳೂರು ಶಿಕ್ಷಕರು ನಿರೂಪಿಸಿದರು  ಪೂಜಾರ ಗುರುಗಳು ವಂದಿಸಿದರು

 

https://youtu.be/XXcvetwaQxc

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....