LIVE TV LocalCrimeNationalInternationalPoliticsEducationTechnologyEntertainmentSportsFeature
State News

ಈಗಷ್ಟೇ ಭಡ್ತಿ ಪಡೆದ ಮುಖ್ಯಶಿಕ್ಷಕ ವೆಂಕಟೇಶ್ ಇನ್ನೂ ನೆನಪು ಮಾತ್ರ ಅನಾಥವಾಯಿತು ಇಲಾಖೆ.....

ಶಿವಮೊಗ್ಗ -

ರಸ್ತೆ ಅಪಘಾತದಲ್ಲಿ ಮುಖ್ಯ ಶಿಕ್ಷಕರೊಬ್ಬರು ಸಾವಿಗೀಡಾ ಗಿದ್ದಾರೆ.ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಸಮೀಪ ನಾಗ ರವಳ್ಳಿ ಬಳಿ ಈ ಘಟನೆ ನಡೆದಿದೆ.51 ವರ್ಷ ಪ್ರಾಯದ ವೆಂಕಟೇಶ್ ಮೃತ ಶಿಕ್ಷಕರಾಗಿದ್ದು ಇವರು ಬೈಕ್‌ನಲ್ಲಿ ಬರುತ್ತಿ ದ್ದಾಗ ತಿರುವೊಂದರಲ್ಲಿ ಓಮ್ನಿ ಕಾರೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೂಲತಃ ಕೊಪ್ಪ ತಾಲ್ಲೂಕಿನ ಬೊಮ್ಲಾಪುರದವರಾದ ವೆಂಕಟೇಶ್, ಕಟ್ಟೆಹಕ್ಲು ಹಿರಿಯ ಪ್ರಾಥಮಿಕ ಶಾಲೆಯ ಹೆಡ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.ಈ ವರ್ಷ ಪ್ರಮೋಶನ್ ಪಡೆದು ಹೆಡ್‌ ಮಾಸ್ಟರ್ ಆಗಿ ಕಟ್ಲೆ ಹಕ್ಲು ಶಾಲೆಯಲ್ಲಿ ಕೆಲಸ ಮಾಡುತ್ತಿ ದ್ದರು.ತೀರ್ಥಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನೂ ಇತ್ತೀಚೆಗೆ ಅಪಘಾತಗಳು ಹೆಚ್ಚೆಚ್ಚು ಸಂಭವಿಸು ತ್ತಲೇ ಇರುತ್ತವೆ.ಪ್ರತಿವರ್ಷ ರಸ್ತೆ ಅಪಘಾತಕ್ಕೆ ದೇಶದಲ್ಲಿ ಸಾವನ್ನಪ್ಪುವವರ ಅಂಕಿ ಅಂಶಗಳನ್ನು ನೋಡಿದರೆ ಗಾಬರಿಯಾಗುವುದು ಗ್ಯಾರಂಟಿ.2020ರಲ್ಲಿ ಭಾರತದಲ್ಲಿ ಒಟ್ಟು 366,138 ರಸ್ತೆ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 131,714 ಜನ ಸಾವನ್ನಪ್ಪಿದ್ದಾರೆ.ರಸ್ತೆ ಅಪಘಾ ತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ರಸ್ತೆ ಅಪಘಾತ ಗಳಲ್ಲಿ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಭಾರತವು ವಿಶ್ವದಲ್ಲೇ ಅಗ್ರಸ್ಥಾನದಲ್ಲಿದೆ ಎಂದು ಹೇಳಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....