LIVE TV LocalCrimeNationalInternationalPoliticsEducationTechnologyEntertainmentSportsFeature
National News

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ - ಮತದಾನ ಮೂಲಕ ಅಂಗೀಕಾರ ಗೊಂಡ ಐತಿಹಾಸಿಕ ಮಸೂದೆ.....

ನವದೆಹಲಿ -

ಹೌದು ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ - ಮತದಾನ ಮೂಲಕ ಅಂಗೀಕಾರ ಗೊಂಡ ಐತಿಹಾಸಿಕ ಮಸೂದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕ ಸಭೆಯಲ್ಲಿ ಅಂಗೀಕರಿಸಲಾಯಿತು.

ಮತದಾನ ಮೂಲಕ ಐತಿಹಾಸಿಕ ಮಸೂದೆ ಅಂಗೀಕಾರಗೊಂಡಿದೆ.ಮಹಿಳಾ ಮೀಸಲಾತಿ ವಿಧೇಯಕ ಪರ 454 ಸಂಸದರು ಮತದಾನ ಮಾಡಿದ್ದು, ವಿಧೇಯಕದ ವಿರುದ್ಧ ಇಬ್ಬರು ಸಂಸ ದರು ಮತ ಚಲಾಯಿಸಿದ್ದಾರೆ.ಲೋಕಸಭೆ ಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಮತದಾನ ಮಾಡುವಂತೆ ಸಂಸದರಲ್ಲಿ ಮನವಿ ಮಾಡಿದ್ದಾರೆ.

ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು.

ಸುದ್ದಿ ಸಂತೆ ನ್ಯೂಸ್ ನವದೆಹಲಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....