LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ವರ್ಗಾವಣೆಯ ವಿಚಾರ ದಲ್ಲಿ ಗರಂ ಆದ ಶಿಕ್ಷಣ ಸಚಿವರು ಶಿಕ್ಷಕರ ಸಮಸ್ಯೆಗಳಿಗಿಂತ ಮೊದಲು ಮಕ್ಕಳ ಸಮಸ್ಯೆ ಪರಿಹಾರ ಮಾಡಬೇಕಿದೆ ಎಂದ ಸಚಿವರು.....

ಬೆಂಗಳೂರು -

ಶಿಕ್ಷಕರ ವರ್ಗಾವಣೆಯ ವಿಚಾರದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಸ್ ಗರಂ ಆಗಿದ್ದು ಕಂಡು ಬಂದಿತು. ರಾಜ್ಯದಲ್ಲಿನ ಶಿಕ್ಷಕರ ವರ್ಗಾವಣೆಯ ಕುರಿತಂತೆ ಮಾಧ್ಯದವರು ಶಿಕ್ಷಕರ ವರ್ಗಾವಣೆಗೆ ಸರ್ಕಾರ ಕೈಗೊಂಡಿರುವ ಕ್ರಮದಿಂದ ಶಿಕ್ಷಕರು ಪರದಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಆಕ್ರೋಶವನ್ನು ವ್ಯಕ್ತಪಡಿಸಿದರು. ಮೂರು ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಲಾ ಗಿತ್ತು.

ಎರಡು ದಿನದಿಂದ ಮತ್ತೆ ಶುರುವಾಗಿದ್ದು ಎಲ್ಲಾ ಶಿಕ್ಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.ಕೆಲ ಶಿಕ್ಷಕರ ವೈಯುಕ್ತಿಕ ಸಮಸ್ಯೆಗಳನ್ನ ಸಾಮೂಹಿಕ ಎಂದು ಬಿಂಬಿಸಲಾಗದು,ಕೆಲ ಶಿಕ್ಷಕರಿಗೆ ಕೆಲಸಕ್ಕೆ ಸೇರುವಾಗ ಜಿಲ್ಲಾವಾರು ಆಯ್ಕೆ ಅಂತ ಗೊತ್ತಿರಲಿಲ್ಲವೇ ಆಗ ರಾಯಚೂರು,ಮತ್ತೊಂದು ಜಿಲ್ಲಾ ದೂರ ಅಂತಾ ಗೊತ್ತಿರಲಿಲ್ವಾ ಎಂದರು.ಎಲ್ಲರ ಸಮಸ್ಯೆನೂ ಅರ್ಥ ಆಗುತ್ತೆ, ಆದರೆ ಶಿಕ್ಷಕರ ಸಮಸ್ಯೆಗಿಂತ ಮೊದಲು ಮಕ್ಕಳ ಸಮಸ್ಯೆ ಬಗೆಹರಿಸಬೇಕಿದೆ ಬಳಿಕ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ ಎಂದರು. ಇನ್ನೂ ಶಿಕ್ಷಣ ವ್ಯವಸ್ಥೆಗೆ ಕೋವಿಡ್ ಸವಾಲಾಗಿದ್ದು ಕೇಂದ್ರ,ರಾಜ್ಯ ಸರ್ಕಾರ ಹೆಚ್ಚಿನ ನಿಗಾ ವಹಿಸುತ್ತಿದೆ. ಮೂರನೇ ಅಲೆ ಎಫೆಕ್ಟ್ ಆದ್ರೆ ಶಾಲೆ ನಿಲ್ಲಿಸಬೇಕಾ, ಬೇಡ್ವಾ ಆ ಮೇಲೆ ನಿರ್ಧಾರ ಮಾಡಲಾಗುತ್ತದೆ.ಸದ್ಯಕ್ಕೆ ದೇಶದಲ್ಲಿ ಕೊರೊನಾ ಕ್ಷೀಣಿಸುತ್ತಿದೆ.ಯಾವೂದೇ ತೊಂದರೆ ಇಲ್ಲದೇ ಶಾಲೆ ಪ್ರಾರಂಭ ಆಗಿದೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....