LIVE TV LocalCrimeNationalInternationalPoliticsEducationTechnologyEntertainmentSportsFeature
National News

ಯಶಸ್ವಿಯಾಗಿ ನಡೆಯಿತು ಅಧಿವೇಶನ 13 ಮಸೂದೆಗಳ ಮಂಡನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.....

ನವದೆಹಲಿ -

 ಸಂಸತ್ತಿನಲ್ಲಿ 27 ದಿನಗಳ ಅಧಿವೇಶನ ಬಹಳ ಯಶಸ್ವಿ ಯಾಗಿ ನಡೆದಿದ್ದು 13 ಮಸೂದೆಗಳು ಮಂಡನೆಯಾಗಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನವದೆಹಲಿ ಯಲ್ಲಿ ಮಾತನಾ ಡಿದ ಅವರು ಪ್ರತಿಪಕ್ಷಗಳ ಎಲ್ಲಾ ಬೇಡಿಕೆಯ ಮೇಲೂ ವಿಸ್ತ್ರತವಾಗಿ ಚರ್ಚೆ ಮಾಡಲಾಗಿದೆ.ಎರಡೂ ಸದನಗಳಲ್ಲಿ 11 ಮಸೂದೆಗಳು ಈವರೆಗೂ ಪಾಸ್ ಆಗಿದೆ.ಬೆಲೆ ಏರಿಕೆ ಬಗ್ಗೆಯೂ ಸರ್ಕಾರ ಉತ್ತರ ನೀಡಿದೆ. ಬಜೆಟ್ ಅಧಿವೇಶನ ಜನವರಿ 30 ರಂದು ಅಧಿವೇಶನ ಪ್ರಾರಂಭವಾಗಿತ್ತು. ಏಪ್ರಿಲ್ 7 ಕ್ಕೆ ಮುಕ್ತಾಯ ಕಂಡಿದೆ.ಒಟ್ಟು 27 ದಿನಗಳ ಕಾಲ ಕಾರ್ಯಕಲಾಪ ನಡೆದಿದೆ ಎಂದರು

ರಾಷ್ಟ್ರಪತಿಗಳು ಎರಡೂ ಸದನದ ಸದಸ್ಯರನ್ನು ಉದ್ದೇ ಶಿಸಿ ಮಾತನ್ನಾಡಿದ್ದಾರೆ.ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ರೈಲ್ವೇಸ್,ರಸ್ತೆ ಸಾರಿಗೆ,ವಿಮಾನ,ಪೋರ್ಟ್ ಮತ್ತು ಶಿಪ್ಪಿಂಗ್ ಈ ಎಲ್ಲಾ ಇಲಾಖೆಗಳ ಬಗ್ಗೆ ಏಕಕಾಲದಲ್ಲಿ ಚರ್ಚೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....