LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನೀಡಿದ ರಾಜ್ಯ ಸರ್ಕಾರ ನೌಕರರ ಸಮಸ್ಯೆ ಗಳಿಗೆ ಶಾಶ್ವತ ಮುಕ್ತಿ ನೀಡಲು ಮುಂದಾದ ರಾಜ್ಯ ಸರ್ಕಾರ.....

ಬೆಂಗಳೂರು -

ಇದುವರೆಗೆ ರಾಜ್ಯ ಸರ್ಕಾರಿ ನೌಕರರ ಸಾಮೂಹಿಕ ವಿಮಾ ಯೋಜನೆಗೆ ಸಂಬಂಧಿಸಿದ ಅನೇಕ ಕಾರ್ಯಗಳು ಕಡತ ಗಳ ರೂಪದಲ್ಲಿ ನಡೆಯುತ್ತಿದ್ದವು.ಆದ್ರೇ ಇದಕ್ಕೆ ಸರ್ಕಾರ ಬ್ರೇಕ್ ಹಾಕಿದೆ.ಇನ್ಮೆಂದ ಸಾಮೂಹಿಕ ವಿಮಾ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆ,ನಾಮನಿರ್ದೇಶನ ಹಾಗೂ ಅಂತಿಮ ಕ್ಲೇಮುಗಳನ್ನು ಆನ್ ಲೈನ್ ಮೂಲಕ ಸ್ವೀಕರಿ ಸುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಈ ಬಗ್ಗೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಮೂಹಿಕ ಯೋಜನೆ 1981ಗೆ ಸಂಬಂಧಿಸಿದ ಸ್ವೀಕೃತಿ ನಾಮನಿರ್ದೇ ಶನ ಹಾಗೂ ಅಂತಿಮ ಕ್ಲೇಮು ಪ್ರಕರಣಗಳನ್ನು ಕೆಜಿಐಡಿ ಪೋರ್ಟಲ್ https://kgidonline.karnataka.gov.in ರಲ್ಲಿ ಆನ್ ಲೈನ್ ಸೌಲಭ್ಯ ಕಲ್ಪಿಸಲಾಗಿದೆ.ಈ ಪೋರ್ಟಲ್ ಮುಖಾಂತ ರವೇ ಇನ್ಮುಂದೆ ಕಡ್ಡಾಯವಾಗಿ ನಿರ್ವಹಿಸುವುದು ಎಂದು ತಿಳಿಸಿದೆ.

ಇನ್ನೂ ಮುಂದೆ ರಾಜ್ಯ ಸರ್ಕಾರಿ ನೌಕರರ ಸಾಮೂಹಿಕ ವಿಮಾ ಯೋಜನೆ ಸೌಲಭ್ಯದ ಸ್ವೀಕೃತಿ ನಾಮನಿರ್ದೇಶನ ಹಾಗೂ ಅಂತಿಮ ಕ್ಲೇಮುಗಳನ್ನು ಆಫ್ ಲೈನ್ ಮೂಲಕ ಸ್ವೀಕರಿಸುವುದನ್ನು ನಿಲ್ಲಿಸಲಾಗಿದೆ ಎಂದು ಹೇಳಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....