LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹೋಳಿ ಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಿದ ಸಾಯಿ ಯುವಕ ಮುಂಡಳದ ಟೀಮ್.....

ಧಾರವಾಡ -

ಹೋಳಿ ಹಬ್ಬದ ಆಚರಣೆ ಧಾರವಾಡದಲ್ಲಿ ವಿಭಿನ್ನ ವಾಗಿ ವಿಶೇಸವಾಗಿ ಕಂಡು ಬಂದಿತು ನಗರದ ಕುಮಾರೇಶ್ವರ ನಗರದಲ್ಲಿ ಹೋಳಿ ಹಬ್ಬವನ್ನು ಶ್ರೀಸಾಯಿ ಯುವಕ ಮಂಡಳದ ಸದಸ್ಯರು ಅರ್ಥ ಪೂರ್ಣವಾಗಿ ಹಬ್ಬವನ್ನು ಆಚರಿಸಿದರು.

ಹಬ್ಬದ ಹಿನ್ನಲೆಯಲ್ಲಿ ನೈಸರ್ಗಿಕ ಬಣ್ಣಗಳನ್ನು ಪರಸ್ಪರ ಹಚ್ಚಿದ ಯುವಕ ಮಂಡಳದ ಸದಸ್ಯರು ಬಡಾವಣೆ ತುಂಬೆಲ್ಲಾ ಒಂದು ಸುತ್ತು ಹಾಕಿ ಸಖತ್ ಎಂಜಾಯ್ ಮಾಡಿದರು.

ಇದೇ ವೇಳೆ ಇಪ್ಪತ್ತಕ್ಕೂ ಹೆಚ್ಚು ಗೆಳೆಯರು ಬಣ್ಣಗಳನ್ನು ಎರಚಾಡಿ ಹೋಳಿ ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಿದ್ದು ಕಂಡು ಬಂದಿತು. ಸಂತೋಷ ದೇವರಡ್ಡಿ,ಅಮೀತ ಬಸಾಪೂರ,

https://youtu.be/XDVLKS_KtVs

ಸಂತೋಷ ಕೋಟಿ,ಪ್ರಭು ಹಿರೇಮಠ,ರಮೇಶ ಕುಂಬಾರ, ಬಸವರಾಜ.ಪ್ರವೀಣ ತೋಟದ, ವೇದಕುಮಾರ ನವಲಗುಂದ,ವಿಶ್ವನಾಥ ಪವಾರ, ಸಂತೋಸ ಕೋಟಿ,ಮಂಜುನಾಥ ಶೆಟ್ಟಿ, ವಿಕ್ರಮ್ ಹೊಳೆಯನ್ನವರ,ಕಿಟ್ಟು,ಸೇರಿದಂತೆ ಹಲವರು ಹೋಳಿ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಇದೇ ವೇಳೆ ಡ್ಯಾನ್ಸ್ ಮಾಡುತ್ತಾ ಹಾಡಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು.

ಇನ್ನೂ ಇತ್ತ ನಗರದ ಹಲವೆಡೆ ಚಿಣ್ಣರ ಹೋಳಿ ಆಚರಣೆ ಮಾಡಿದ್ದು ಕಂಡು ಬಂದಿತು. ಮಂಜು ಬಡಿಗೇರ ಪುತ್ರಿಯರು ಕೂಡಾ ಹಬ್ಬವನ್ನು ಆಚರಣೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....