LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇಬ್ಬರು ಶಿಕ್ಷಕಿಯರ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ಮೇಲಾಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥರು.....

ಹಾಸನ -

ಶಿಕ್ಷಕರು ದಾರಿ ತೋರಿಸುವ ಗುರುಗಳು ಭವಿಷ್ಯದ ಪ್ರಜ್ಞೆ ಗಳನ್ನು ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕ ಶಿಕ್ಷಕಿಯರ ಮೇಲಿದೆ.ಶಾಲೆಯಲ್ಲಿ ಮಕ್ಕಳು ತಪ್ಪು ಮಾಡಿ ದಾಗ ತಿದ್ದುವ ಜಗಳ ಮಾಡಿಕೊಂಡಾಗ ಬುದ್ಧಿ ಹೇಳಿ ಮಕ್ಕಳಲ್ಲಿ ಶಿಸ್ತನ್ನು ಮೂಡಿಸುವವರು ಶಿಕ್ಷಕರು.ಇದೇ ಕಾರಣಕ್ಕೆ ಗುರುಗಳಿಗೆ ನಮ್ಮಲ್ಲಿ ದೇವರ ಸ್ಥಾನವಿದೆ. ಆದರೆ ಇಂತಹ ಪವಿತ್ರ ಸ್ಥಾನದಲ್ಲಿರುವ ಶಿಕ್ಷಕಿಯರೇ ತಪ್ಪು ಮಾಡಿ ದರೆ ಹೇಗೆ ಆದರೆ ಇಲ್ಲಿನ ಶಿಕ್ಷಕಿಯರಿಬ್ಬರು ಮಕ್ಕಳ ಎದುರೇ ಪ್ರತಿನಿತ್ಯ ಜಗಳ ಮಾಡಿಕೊಳ್ಳುತ್ತಿದ್ದಾರೆ.

ಪುಟ್ಟ ಮಕ್ಕಳು ಆಟಿಕೆಗಾಗಿ ತಮ್ಮ ಇಷ್ಟದ ವಸ್ತುವಿಗಾಗಿ ಹಠ ಹಿಡಿದು ಜಗಳ ಮಾಡಿಕೊಳ್ಳುವುದು ಸಾಮಾನ್ಯ. ಆದರೆ ಸಕಲೇಶಪುರ ತಾಲೂಕಿನ ಕೆರೋಡಿ ಗ್ರಾಮದಲ್ಲಿ ರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕಿಯರು ಪ್ರತಿನಿತ್ಯ ಶಾಲೆಯಲ್ಲಿ ಜಗಳವಾಡಿಕೊಳ್ಳುತ್ತಿದ್ದಾರಂತೆ. ಸಂದ್ಯಾ ಹಾಗೂ ಗೀತಾಂಜಲಿ ಎಂಬ ಇಬ್ಬರು ಶಿಕ್ಷಕಿಯರು ತಮ್ಮ ವೈಯಕ್ತಿಕ ಕಾರಣಕ್ಕೆ ಪ್ರತಿನಿತ್ಯ ಶಾಲೆಗೆ ಬಂದು ಜಗಳ ಮಾಡಿಕೊಳ್ಳುತ್ತಿದ್ದು ಕೆಲವು ಬಾರಿ ಸೌಟು-ಪಾತ್ರೆ ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರಂತೆ.ಇದರಿಂದ ಶಾಲೆಯ ಮಕ್ಕಳು ಹಾಗೂ ಪೋಷಕರು ಬೇಸತ್ತು ಹೋಗಿ ದ್ದಾರೆ.ಕೆರೋಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 25 ಮಕ್ಕಳಿದ್ದಾರೆ.ಮಕ್ಕಳಿಗೆ ಬುದ್ಧಿ ಹೇಳಬೇಕಾದ ಶಿಕ್ಷಕಿ ಯರೇ ಪ್ರತಿನಿತ್ಯ ಜಗಳವಾಡಿಕೊಳ್ಳುತ್ತಿರುವುದರಿಂದ ಬೇಸತ್ತ ಪೋಷಕರು ತಮ್ಮ ಟಿಸಿ ಕೊಡಿ.ನಾವು ನಮ್ಮ ಮಕ್ಕಳು ಬೇರೆ ಶಾಲೆಗೆ ಸೇರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.ಪೋಷಕರ ಮೀಟಿಂಗ್ನಲ್ಲೂ ಕೂಡ ಶಿಕ್ಷಕಿ ಯರು ಕಿರುಚಾಡಿದ್ದು ಸದ್ಯ ಬೈಗುಳ ವಿಡಿಯೋ ಸಾಮಾ ಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಕೊಟ್ಟರೂ ಏನು ಪ್ರಯೋಜನವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.ಒಟ್ಟಾರೆಯಾಗಿ ಮಕ್ಕಳು ತಪ್ಪು ಮಾಡಿದಾಗ ಅಥವಾ ಜಗಳ ಮಾಡಿಕೊಂಡಾಗ ಬುದ್ಧಿ ಹೇಳಿಬೇಕಾದ ಶಿಕ್ಷಕಿಯರೇ ಶಾಲೆಯಲ್ಲಿ ಈ ರೀತಿ ಜಗಳ ಹಾಗೂ ಹೊಡೆದಾಡಿಕೊಂಡರೆ ಹೇಗೆ ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಈ ಸಮಸ್ಯೆ ಬಗ್ಗೆ ಗಮನಹರಿ ಸಬೇಕಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...