LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರದಲ್ಲಿ ನಾಲ್ವರು ಹುಚ್ಚ ಸಚಿವರಿದ್ದಾರೆ ವಾಟಾಳ್ ನಾಗರಾಜ್ ಹೇಳಿಕೆ.....

ಚಾಮರಾಜನಗರ -

ರಾಜ್ಯ ಸರ್ಕಾರದಲ್ಲಿ ನಾಲ್ವರು ಹುಚ್ಚ ಸಚಿವರಿದ್ದಾರೆ ಹೀಗೆಂದು ವಾಟಾಳ್ ನಾಗರಾಜ್ ಹೇಳಿದರು. ಚಾಮರಾಜನಗರ ದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದಲ್ಲಿ ನಾಲ್ವರು ಹುಚ್ಚ ಸಚಿವರಿದ್ದಾರೆ ಎಂದು ಕನ್ನಡ ಚಳವಳಿ ನಾಯಕ ಮಾಜಿ ಶಾಸಕ ವಾಟಾಳ್ ನಾಗರಾಜ್ ಚಾಮರಾಜನಗರದಲ್ಲಿ ಹೇಳಿದರು.

ಚಾಮರಾಜನಗರಕ್ಕೆ ಆಗಮಿಸಿದ ವಾಟಾಳ್ ನಾಗ ರಾಜ್ ಚಾಮರಾಜೇಶ್ವರ ದೇವಾಲಯದ ಮುಂಭಾ ಗದಲ್ಲಿ ಇಡುಗಾಯಿ ಹೊಡೆದ ಬಳಿಕ ಮಾತನಾಡಿ ಕೊರೊನಾ ಸೊಂಕಿನ ಹಿಂದೆಯೇ ಕಪ್ಪು ಶಿಲೀಂದ್ರ ಸಾಂಕ್ರಾಮಿಕ ರೋಗ ಹರಡುತ್ತಿದೆ. ಇಂತಹ ಸಾಂಕ್ರಾ ಮಿಕ ರೋಗವನನ್ನು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿ ದರು.

https://youtu.be/OVcXBKFVsAs

ಇನ್ನೂ ರಾಜ್ಯ ಸರ್ಕಾರದಲ್ಲಿ ಸುಧಾಕರ್ ,ಅಶೋಕ್, ಅಶ್ವಥ್ ನಾರಾಯಣ್ ಹಾಗೂ ಬಸವರಾಜ್ ಬೊಮ್ಮಾಯಿ ಯಂತಹ ಹುಚ್ಚರಿದ್ದಾರೆ ಎಂದು ಲೇವ ಡಿ ಮಾಡಿದ ವಾಟಾಳ್ ನಾಗರಾಜು,ಇಂತಹ ವರ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಗೆ ಆಡ ಳಿತ ನಡೆಸುತ್ತಿದ್ದಾರೆ ಗೊತ್ತಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಒಂದು ತಿಂಗಳಲ್ಲೇ 9 ಸಾವಿರಕ್ಕೂ ಅಧಿಕ ಮಂದಿ ಕೋರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾ ರೆ. ರಾಜ್ಯದಲ್ಲಿ ಸೋಂಕು ಮಿತಿ ಮೀರುತ್ತಿದೆ. ಸೋಂಕು ನಿಯಂತ್ರಣ ಮಾಡಲು ಸರ್ಕಾರ ವಿಫಲ ವಾಗಿದೆ ಸಾರ್ವಜನಿಕರಿಗೆ ಲಸಿಕೆ ನೀಡಲು ಸಾಧ್ಯವಾ ಗದ ಸ್ಥಿತಿಯಲ್ಲಿದೆ ರಾಜ್ಯ ಸರ್ಕಾರ ಇದೆ ಎಂದು ವಾಟಾಳ್ ನಾಗರಾಜ್ ಹೇಳಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....