LIVE TV LocalCrimeNationalInternationalPoliticsEducationTechnologyEntertainmentSportsFeature
Local News

ದೇವಸ್ಥಾನ ಬಿಡದ ಕಳ್ಳರು – ಗ್ರಾಮದೇವತೆ ದೇವಸ್ಥಾನ ಕಳುವು

ಕುಂದಗೋಳ -

ಅಣ್ಣಿಗೇರಿ ತಾಲ್ಲೂಕಿನ ಕೊಂಡಿಕೊಪ್ಪ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಗ್ರಾಮದಲ್ಲಿ ಕಳ್ಳತನ ನಡೆದಿದೆ. ಗ್ರಾಮದ ಶ್ಯಾಗೊಟಿ ಪ್ಲಾಟ್ ನಲ್ಲಿರವ ದುರ್ಗಾದೇವಿ ದೇವಸ್ಥಾನದ ಕಳ್ಳತನ ನಡೆದಿದೆ. ಗ್ರಾಮದ ಹೊರವಲಯದಲ್ಲಿ ಈ ಒಂದು ದೇವಸ್ಥಾನವಿದೆ. ವಾರದಲ್ಲಿ ಎರಡು ಬಾರಿ ದುರ್ಗಾದೇವಿಗೆ ಬಂಗಾರದ ಆಭರಣಗಳನ್ನು ಹಾಕಲಾಗುತ್ತದೆ.ನಿನ್ನೇಯೂ ಬೆಳಿಗ್ಗೆ ಅರ್ಚಕರು ದೇವಗೆ ಪೂಜೆಯನ್ನು ಮಾಡಿ ನಂತರ ಬಂಗಾರದ ಆಭರಣಗಳನ್ನು ಹಾಕಿ ಸಂಜೆ ಮನೆಗೆ ಹೋಗುವ ಸಮಯದಲ್ಲಿ ಅವುವಗಳನ್ನು ತಗೆದುಕೊಂಡು ಹೋಗಿದ್ದಾರೆ.

ಇತ್ತ ಇವತ್ತು ದೇವಿಗೆ ಬಂಗಾದರ ಆಭರಣಗಳನ್ನು ಹಾಕಿದ್ದಾರೆಂದುಕೊಂಡು ಕಳ್ಳತನಕ್ಕೇ ಸ್ಕೇಚ್ ಆಕಿದ್ದಾರೆ. ಕಳ್ಳತನ ಮಾಡಲು ಪ್ಲಾನ್ ಮಾಡಿಕೊಂಡು ಬಂದು ದೇವಾಲಯದ ಹೊರಗಿನ ಟೈಲ್ಸ್ ಹೊಡೆದು ಬಾಗಿಲು ತಗೆದಿದ್ದಾರೆ. ಇನ್ನೇನು ಮೂರ್ತಿಯ ಮೇಲೆ ಬಂಗಾರದ ಆಭರಣಗಳನ್ನು ತಗೆದುಕೊಂಡು ಹೋಗಬೇಕು ಎನ್ನುವಷ್ಟರಲ್ಲಿ ಬಂಗಾರದ ಆಭರಣಗಳು ಕಳ್ಳರಿಗೆ ಸಿಕ್ಕಿಲ್ಲ ಬದಲಿಗೆ ಬೇರೆ ಆಭರಣಗಳಿದ್ದು ಇವುಗಳು ಉಪಯೋಗವಾಗೊದಿಲ್ಲ ಎಂದುಕೊಂಡ ಕಳ್ಳರು ಕೈಗೆ ಸಿಕ್ಕ ಹುಂಡಿಯಲ್ಲಿನ ಹಣವನ್ನು ಇನ್ನಿತರ ವಸ್ತುಗಳನ್ನು ತಗೆದುಕೊಂಡು ಹೋಗಿದ್ದಾರೆ. ಇನ್ನೂ ಬೆಳಗಾಗುತ್ತಿದ್ದಂತೆ ದೇವಸ್ಥಾನದ ಬಾಗಿಲು ಮುರಿದ ಚಿತ್ರಣವನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ರು. ವಿಷಯ ತಿಳಿದ ಅಣ್ಣಿಗೇರಿ ಪೊಲೀಸರು ಸ್ಥಳಕ್ಕೇ ಆಗಮಿಸಿ ದೇವಾಲಯದಲ್ಲಿ ಏನೇನು ಕಳ್ಳತನವನ್ನು ಮಾಡಲಾಗಿದೆ ಏನೇನು ಹೋಗಿದೆ ಎಂಬ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇನ್ನೂ ಇತ್ತ ದೊಡ್ಡ ಪ್ರಮಾಣದಲ್ಲಿ ಕಳ್ಳತನಕ್ಕೇ ಪ್ಲಾನ್ ಮಾಡಿಕೊಂಡು ಬಂದಿದ್ದ ಕಳ್ಳರು ನಿರಾಶೆಯಿಂದ ಕೈಗೆ ಸಿಕ್ಕ ಅಲ್ಪ ಸ್ವಲ್ಪು ವಸ್ತುಗಳನ್ನು ಹಣವನ್ನು ತಗೆದುಕೊಂಡು ದೇವಾಲಯಕ್ಕೇ ಹಾನಿ ಮಾಡಿ ಹೋಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....