LIVE TV LocalCrimeNationalInternationalPoliticsEducationTechnologyEntertainmentSportsFeature
State News

ಈ ಬಾರಿಯ7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ ಹಿಂದಿನಂತಿಲ್ಲ ಹೊರೆ - ಅಷ್ಟಕ್ಕೂ ಹೇಗಿರುತ್ತೆ ಆಯೋಗದ ಕೆಲಸ ಏನೇನು ಒಂದಿಷ್ಟು ಮಾಹಿತಿ ನಿಮಗಾಗಿ

ಬೆಂಗಳೂರು -

ಈಗಾಗಲೇ ರಾಜ್ಯದ ಸರ್ಕಾರಿ ನೌಕರರ 6ನೇ ವೇತನ ಆಯೋಗದ ಅವಧಿ ಮುಕ್ತಾಯವಾಗಿದ್ದು ವೇತನ ಪರಿಷ್ಕ್ರರಣೆಗಾಗಿ ಈಗಾಗಲೇ ರಾಜ್ಯ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ. ಅಧ್ಯಕ್ಷರ ನೇಮಕ ಮಾಜಿ ಮೂವರು ಸದಸ್ಯ ರನ್ನು ಕೂಡಾ ನೇಮಕ ಮಾಡಿದ್ದು ಇದರೊಂದಿಗೆ ಕಚೇರಿ ಯನ್ನು ನೀಡಿ ಇತರೆ ಕೆಲಸ ಕಾರ್ಯಕ್ಕಾಗಿ 44 ಸಿಬ್ಬಂದಿಗಳನ್ನು ಕೂಡಾ ನೇಮಕ ಮಾಡಿ ಆದೇಶವನ್ನು ಹೊರಡಿಸುವ ರಾಜ್ಯ ಸರ್ಕಾರ ಸಧ್ಯ ಸಮಿತಿ ಒಂದಿಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಇದೇಲ್ಲದರ ನಡುವೆ ಈಗ ಈ ಭಾರಿಯ ವೇತನ ಆಯೋಗಕ್ಕೆ ತರಹೇವಾರಿ ಜವಾಬ್ದಾರಿಯ ಹೊರೆ ಇಲ್ಲ ಎಂಬಂತೆ ಕಾಣುತ್ತಿದೆ.

ರಾಜ್ಯದಲ್ಲಿ 1952ರಿಂದ ಈವರೆಗೆ 12 ವೇತನ ಆಯೋಗಗಳನ್ನು ರಚನೆ ಮಾಡಲಾಗಿದೆ. ಈ ಮೊದಲು ಆಯೋಗಗಳು ವೇತನ ಪರಿಷ್ಕರಣೆ ಯ ಜೊತೆಗೆ ಆಡಳಿತ ಸುಧಾರಣೆ,ಸರ್ಕಾರಿ ನೌಕರರ ಜವಾಬ್ದಾರಿ, ಕಾರ್ಯ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧ್ಯಯನ ನಡೆಸಿ, ವರದಿ ನೀಡಬೇಕಾಗಿತ್ತು. ಇದೆ ಕಾರಣಕ್ಕೆ ವರದಿ ಸಲ್ಲಿಕೆ ವಿಳಂಬವಾಗುತ್ತಿತ್ತು.

ಆದರೆ ಈ ಭಾರಿ ಸರ್ಕಾರ ವೇತನ ಆಯೋಗಕ್ಕೆ ವೇತನ ಪರಿಷ್ಕರಣೆ,ವಿವಿಧ ಭತ್ಯೆಗಳು ಮತ್ತು ನಿವೃತ್ತಿ ವೇತನದ ಕುರಿತು ಅಧ್ಯಯನಕ್ಕೆ ಮಾತ್ರ ಆದೇಶಿಸಿದೆ.ಹೀಗಾಗಿ ಈ ಬಾರಿ 7ನೇ ವೇತನ ಆಯೋಗಕ್ಕೆ ಬೇರೆ ಬೇರೆ ರೀತಿಯಾದ ಜವಾಬ್ದಾ ರಿಗಳಿಲ್ಲ ಹೀಗಾಗಿ ವಿಳಂಬವಾಗೊದಿಲ್ಲ ಸರಳ ವಾಗಿ ರಚನೆಯಾಗಲಿದ್ದು ಬೇಗ ಬೇಗ ಕಾರ್ಯ ವಾಗಲಿದೆ.

ಜೊತೆಗೆ ವರದಿ ನೀಡಲು ಸರ್ಕಾರ ಕೂಡಾ ಈ ಒಂದು ಸಮಿತಿಗೆ ಆರು ತಿಂಗಳ ಗಡುವನ್ನು ನೀಡಿದೆ. ಅದರೆ ಅದಕ್ಕಿಂತಲೂ ಮುಂಚಿತವಾ ಗಿಯೇ ಆಯೋಗ ವರದಿ ನೀಡಬಹುದಾಗಿದೆ. ಮಾರ್ಚ್ ತಿಂಗಳಿಂದಲೆ ವರದಿ ಅನುಷ್ಠಾನಗೊ ಳ್ಳುವ ಸಾಧ್ಯತೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ವಿಶ್ವಾಸ ವ್ಯಕ್ತಪಡಿಸಿದ್ದು ಸರ್ಕಾರ ಚುನಾವಣೆಗೆ ಹೋಗುವ ಮುನ್ನವೇ ಈ ಒಂದು ವರದಿ ಕೈಗೆ ಬಂದರೆ ಜಾರಿಗೆ ಮಾಡುತ್ತದೆ ಎಂಬೊದರಲ್ಲಿ ಎರಡು ಮಾತಿಲ್ಲ ಒಟ್ಟಾರೆ ಈ ಬಾರಿಯ ವೇತನ ಆಯೋಗ ಹಿಂದಿನಂತಿಲ್ಲ ತುಂಬಾ ಸರಳವಾಗಿದೆ. ವರದಿ ಸಿದ್ದಗೊಂಡು ಬೇಗನೆ ಜಾರಿಗೆ ಬರಲಿ ಎಂಬೊದು ನಮ್ಮ ಆಶಯವಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....