LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಹದೇವಪ್ಪ ನರಗುಂದ ಅವರೇ ಈ ಬಾರಿ ನಮ್ಮ ವಾರ್ಡ್ ಗೆ ಬಾಸ್ ಎನ್ನುತ್ತಿದ್ದಾರೆ 42 ನೇ ವಾರ್ಡ್ ಜನತೆ.....

ಹುಬ್ಬಳ್ಳಿ-

ಹುಬ್ಬಳ್ಳಿಯ 42ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಮಹದೇವಪ್ಪ ನರಗುಂದ ಪರ ಗೆಲುವಿನ ಅಲೆ ಕಂಡು ಬರತ್ತಿದೆ.ಹೌದು ಈ ಹಿಂದೆ ಪಕ್ಷದಲ್ಲಿದ್ದು ಕೊಂಡು ಅಧಿಕಾರದಲ್ಲಿ ಇರದಿದ್ದರೂ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ ಇವರಿಗೆ ವಾರ್ಡ್ ನಲ್ಲಿ ಮತದಾರರು ಉತ್ತಮವಾದ ಸ್ಪಂದನೆ ನೀಡಿದ್ದಾರೆ.

ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕೂಡಾ ಕ್ಷೇತ್ರದ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಅವರ ಮತ್ತು ಸಂಸದು ಕೇಂದ್ರದ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನವನ್ನು ತಗೆದುಕೊಂಡು ಬಂದು ಅಭಿವೃದ್ದಿಯನ್ನು ಮಾಡಿರುವ ಇವರು ಈಗ ವಾರ್ಡ್ ನ ಜನತೆಯ ಸೇವೆಗೆ ಮುಂದಾಗಿದ್ದಾರೆ.

ಹೀಗಾಗಿ ಸಧ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಯನ್ನು ಮಾಡಿರುವ ಮಹಾದೇವಪ್ಪ ನರಗುಂದ ಅವರು ಅಖಾಡಕ್ಕೆ ಇಳಿದಾಗಿನಿಂದ ಸಂತಸ ಗೊಂಡಿರುವ ವಾರ್ಡ್ ನ ಜನರು ಮತದಾರರು ಈಗ ಇವರ ಧ್ವನಿಯಾಗಿ ನಿಂತುಕೊಂಡಿದ್ದಾರೆ.

ನಾಮಪತ್ರ ಸಲ್ಲಿಸಿ ಪ್ರಚಾರ ಕೈಗೊಂಡ ಇವರಿಗೆ ಆರಂಭದಿಂದಲೂ ಗೆಲುವಿನ ಮಾತುಗಳನ್ನು ಹೇಳು ತ್ತಿರುವ ಮತದಾರರು ಬದಲಾವಣೆ ಬಯಸಿದ್ದೇವೆ ಅದು ನಿಮ್ಮಿಂದಾಗಲಿ ಎನ್ನುತ್ತಿದ್ದು ಎಲ್ಲೇಡೆ ಇವರ ಪರವಾದ ಅಲೆ ಕಂಡು ಬರುತ್ತಿದೆ.ಹೀಗಾಗಿ ವಾರ್ಡ್ ನಲ್ಲಿ ಸಧ್ಯ ಬಿಜೆಪಿ ಪರ ಅಲೆ ಜೋರಾಗಿ ಕೇಳಿ ಬರುತ್ತಿದ್ದು ಹೊಸ ಕನಸು ಹೊಸ ಅಭಿವೃದ್ದಿಯ ಯೋಜನೆಗಳೊಂದಿಗೆ ಸ್ಪರ್ಧೆ ಮಾಡಿರುವ ಇವರಿಗೆ ವಾರ್ಡ್ ನಲ್ಲಿ ಮತದಾರರು ಜೈ ಜೈ ಎನ್ನುತ್ತಿದ್ದು ಈ ಬಾರಿ ವಾರ್ಡ್ ನಲ್ಲಿ ನಿಮ್ಮದೇ ಗೆಲುವು ನಿವೇ ನಮಗೆ ಬಾಸ್ ಎನ್ನುತ್ತಾ ಗೆಲುವಿನ ಮಾತುಗಳನ್ನು ಹೇಳಿ ಆಶೀರ್ವಾದವನ್ನು ಮಾಡುತ್ತಿದ್ದಾರೆ.

ಹೀಗಾಗಿ ವಾರ್ಡ್ ನಲ್ಲಿ ಮಹಾದೇವಪ್ಪ ನರಗುಂದ ಅವರು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ.
ಬಿಡುವಿಲ್ಲದೇ ಅಬ್ಬರದ ಪ್ರಚಾರವನ್ನು ಮಾಡುತ್ತಿ ದ್ದಾರೆ.ಕೇಂದ್ರದಲ್ಲಿ ನಮ್ಮದೇ ಸರ್ಕಾರ ರಾಜ್ಯದಲ್ಲಿ ನಮ್ಮ ಸರ್ಕಾರ ಹೀಗಾಗಿ ಪಾಲಿಕೆಯಲ್ಲೂ ನಾವೇ ಅಧಿಕಾರಕ್ಕೆ ಬಂದರೆ ಅನುಕೂಲವಾಗುತ್ತದೆ ಎಂದು ಕೊಂಡಿರುವ ಇವರು ಮತದಾರರಲ್ಲಿ ಅಭಿವೃದ್ದಿಯ ಕೆಲಸ ಕಾರ್ಯಗಳೊಂದಿಗೆ ಬಿಡುವಿಲ್ಲದೇ ಮತ ಯಾಚನೆಯಲ್ಲಿ ತೊಡಗಿದ್ದಾರೆ.

ಇನ್ನೂ ವಾರ್ಡ್ ನಲ್ಲಿ ಹಲವೆಡೆ ಅಬ್ಬರದ ಪ್ರಚಾರ ವನ್ನು ಮಾಡುತ್ತಿದ್ದು ಭೋವಿ ವಡ್ಡರ ಸಮಾಜ, ಡೊ೦ಬರ್ ಸಮಾಜ ಹಾಗೂ ಹರಿಜನ್ ಸಮಾಜ ದವರು ಜೊತೆಗೂಡಿ ಒಗ್ಗಟ್ಟಿನ ಮಂತ್ರ ಜಪಿಸಿ. ಇಂದು ವಾರ್ಡ್ ನಂಬರ್ 42 ರ ಬಿಜೆಪಿ ಅಭ್ಯರ್ಥಿ ಯಾದ ಮಹದೇವಪ್ಪ ನರಗುಂದ ಅವರಿಗೆ ತಮ್ಮ ಬೆಂಬಲವನ್ನು ಸೂಚಿಸಿ ಪ್ರಚಂಡ ಬಹುಮತದಿಂದ ಆರಿಸಿ ತರುವ ಭರವಸೆಯನ್ನು ನೀಡಿದರು.

ಹಾಗೂ ಎಲ್ಲರೂ ಜೊತೆಗೂಡಿ ಅಭ್ಯರ್ಥಿಯ ಪರವಾಗಿ ಬಿರುಸಿನ ಅತಿ ವಿಜೃಂಭಣೆಯಿಂದ ಮನೆಮನೆಗೆ ತೆರಳಿ ಪ್ರಚಾರ ಮಾಡಿದರು. ಪ್ರಚಾರ ದಲ್ಲಿ ಭೋವಿ ವಡ್ಡರ ಸಮಾಜದ ಹಿರಿಯರಾದ ಆನಂದ್ ಬೇವಿನಕಟ್ಟಿ,ಲಕ್ಷ್ಮಣ್ ಗೋಡಿ.ನಾಗೇಶ್ ಇಳಕಲ್.ಪರಶುರಾಮ ಮ್ಯಾಗೇರಿ,ನೀಲಪ್ಪ ಉಣಕಲ್ ಸುನಿಲ್ ಗೊಡಚಿ. ಬಸವರಾಜ್ ಸುಳ್ಳದ ಡೊ೦ಬರ ಸಮಾಜದ ಹಿರಿಯರಾದ ,ಮಾದೇವಪ್ಪ ಹೊಸಮನಿ. ಪ್ರಕಾಶ್ ಕಬೇರ್.ಮೋಹನ್ ಅಡರ ಕಟ್ಟಿ .ಹಾಗೂ ಹರಿಜನ್ ಸಮಾಜದ ವರಾದ ಈರಪ್ಪ ಕುಕುನೂರ್ ,ಕಲ್ಲಪ್ಪ ಹೊಸಮನಿ ,ಅರುಣ್ ಹೊಸಮನಿ,ಹಾಗೂ ನೂರಾರು ಸಂಖ್ಯೆಯ ಯುವ ಕರು ಭಾಗವಹಿಸಿ ಮತಯಾಚನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....