ಬೆಂಗಳೂರು -
ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮತ್ತೆ ಆರಂಭ ವಾಗಿದ್ದು ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವು ವರ್ಗಾವಣೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಸರ್ಜರಿ ಯನ್ನ ಮಾಡಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದೆ.
ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ಸರ್ಜರಿ ಯನ್ನು ಮಾಡಿದೆ..
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....