LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಹರ ಠಾಣೆಯಿಂದ ಘಂಟಿಕೇರಿ ಠಾಣೆಗೆ ASI ಆಗಿ ಭಡ್ತಿ

ಧಾರವಾಡ -

ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿದ್ದ ಶಿವಪ್ಪ ಜಿ ಹಳ್ಳಿಯವರಿಗೆ ಭಡ್ತಿ ಭಾಗ್ಯ ಸಿಕ್ಕಿದೆ. 1994 ರಲ್ಲಿ ಪೊಲೀಸ್ ಇಲಾಖೆಯ ಸೇವೆಗೆ ಸೇರಿದ ಇವರು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಸೇವೆಗೆ ಸೇರಿದ ದಿನದಿಂದ ಈವರೆಗೆ ಪ್ರಾಮಾಣಿಕತೆಯಿಂದ ಕರ್ತವ್ಯಕ್ಕೆ ಇಲಾಖೆಗೆ ಯಾವುದೇ ಕೆಟ್ಟ ಹೆಸರನ್ನು ತರದೇ ಕೆಲಸ ಮಾಡಿದ್ದಾರೆ. ಮುಖ್ಯಪೇದೆಯಾಗಿದ್ದ ಇವರು ನಾಳೆಯಿಂದ ASI ಆಗಲಿದ್ದಾರೆ.

ಹೌದು ಇವರಿಗೆ ಇಲಾಖೆ ಭಡ್ತಿಯನ್ನು ನೀಡಿದ್ದು ನಾಳೆಯಿಂದ ಹೆಗಲ ಮೇಲೊಂದು ಸ್ಟಾರ್ ಹಾಕಿಕೊಂಡು ASI ಆಗಿ ಕೆಲಸ ಮಾಡಲಿದ್ದಾರೆ. ಈಗಾಗಲೇ ಹುಬ್ಬಳ್ಳಿಯ ಕಸಬಾ ಪೇಟೆ ,ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇತ್ತ ಧಾರವಾಡದ ವಿದ್ಯಾಗಿರಿ,ಶಹರ ಪೊಲೀಸ್ ಠಾಣೆಗಲ್ಲಿ ಕರ್ತವ್ಯ ಮಾಡಿರುವ ಇವರಿಗೆ ಇಲಾಖೆ ಭಡ್ತಿಯನ್ನು ನೀಡಿದ್ದು ASI ಕರ್ತವ್ಯ ಮಾಡಲಿದ್ದಾರೆ. ಭಡ್ತಿ ಸಿಗುತ್ತಿದ್ದಂತೆ ಇತ್ತ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಗೆ ASI ಆಗಿ ವರ್ಗಾವಣೆಯಾಗಿದ್ದಾರೆ.

ಇನ್ನೂ ASI ಆಗಿ ಬೇರೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಇವರನ್ನು ಧಾರವಾಡದ ಶಹರ ಪೊಲೀಸ್ ಠಾಣೆಯಲ್ಲಿ ಇನಸ್ಪೇಕ್ಟರ್ ಶ್ರೀಧರ ಸತಾರೆ ಸೇರಿದಂತೆ ಸಮಸ್ತ ಪೊಲೀಸ್ ಸಿಬ್ಬಂದಿಗಳು ಶಿವಪ್ಪ ಹಳ್ಳಿಯವರನ್ನು ಸನ್ಮಾನಿಸಿ ಆತ್ಮಿಯತೆಯಿಂದ ಬಿಳ್ಕೋಟ್ಟರು. ಇನ್ನೂ ASI ಆಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಮಾಡಲಿರುವ ಇವರಿಗೆ ನಮ್ಮಿಂದಲೂ ಒಳ್ಳೇಯದಾಗಲಿ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...