LIVE TV LocalCrimeNationalInternationalPoliticsEducationTechnologyEntertainmentSportsFeature
National News

ನಾಳೆಯಿಂದ ಎರಡು ದಿನ ಬ್ಯಾಂಕ್ ಮುಷ್ಕರ ನಿಮ್ಮ ಮಾಹಿತಿಗಾಗಿ.....

ಬೆಂಗಳೂರು -

ಕೆಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶವ್ಯಾಪಿ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.ಹೌದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ನಾಳೆಯಿಂದ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಇದರಿಂದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಮಾರ್ಚ್ 13 ಎರಡನೇ ಶನಿವಾರವಾಗಿದ್ದು ಭಾನುವಾರ ರಜಾ ದಿನವಾಗಿರುವ ಕಾರಣ ನಿನ್ನೆ ಯಿಂದಲೇ ಬ್ಯಾಂಕುಗಳು ಬಂದ್ ಆಗಿದ್ದು, ಈಗ ಮುಷ್ಕರದಿಂದಾಗಿ ಸೋಮವಾರ ಮತ್ತು ಮಂಗಳ ವಾರ ಸಹ ಬ್ಯಾಂಕಿಂಗ್ ಸೇವೆ ವ್ಯತ್ಯಯ ವಾಗಲಿದ್ದು ಇದರಿಂದಾಗಿ ಸಾರ್ವಜನಿಕರ ಅದರಲ್ಲೂ ವ್ಯಾಪಾರ ವಹಿವಾಟು ಮಾಡುವವರ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ.

ಇನ್ನೂ ಈ ಒಂದು ಬ್ಯಾಂಕ್ ಗಳ ಪ್ರತಿಭಟನೆ ಯಿಂದಾಗಿ ಬ್ಯಾಂಕ್ ನ ಇತರೆ ಸೇವೆಗಳಾದ ಆನ್ ಲೈನ್ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸ ಲಿದ್ದು, ಆಫ್ ಲೈನ್ ಸೇವೆಗಳಿಗೆ ಮಾತ್ರ ಈ ಮುಷ್ಕರ ಪರಿಣಾಮ ಬೀರಲಿದೆ.ATM ಗಳು ಎಂದಿನಂತೆ ಕೆಲಸ ಕಾರ್ಯವನ್ನು ನಿರ್ವಹಿಸಲಿವೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...