LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಇಬ್ಬರು ಸುಲಿಗೆಕೋರರ ಬಂಧನ - ಕಸಬಾ ಠಾಣೆ ಪೊಲೀಸರ ಕಾರ್ಯಾಚರಣೆ......

ಹುಬ್ಬಳ್ಳಿ -

ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿಯ ಕಸಬಾ ಠಾಣೆ ಪೊಲೀಸರು ಬಂಧಿಸಿದ್ದಾರೆ‌ . ದರ್ಶನ ತಂದೆ ಈರಣ್ಣ ಬಿಜವಾಡ ಸಾಃ ಗಂಗಾಧರನಗರ, ಹುಬ್ಬಳ್ಳಿ. ಮತ್ತು ಸಂದೀಪ ತಂದೆ ಸುರೇಶ ಬೆಳ್ಳಿಗಟ್ಟಿ. ಸಾ: ಗಂಗಾಧರನಗರ, ಹುಬ್ಬಳ್ಳಿ ಇವರನ್ನು ಬಂಧಿಸಲಾಗಿದೆ.ಹುಬ್ಬಳ್ಳಿ ಕಸಬಾಪೇಟ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಿನಾಂಕ 11/02/2021 ರಂದು ಬಂಧಿಸಿ, ಇವರ ವಶದಿಂದ ದೋಚಿಕೊಂಡು ಹೋಗಿದ್ದ ಒಟ್ಟು 35500/- ಮೌಲ್ಯದ ಒಂದು ಮೊಬೈಲ್ ಪೋನ, ಬೆಳ್ಳಿಚೈನು ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ. ಈ ಮೇಲ್ಕಂಡ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿತರನ್ನು ಬಂಧಿಸಿ, ಅವರ ವಶದಲ್ಲಿದ್ದ ಮೇಲ್ಕಂಡ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಕಸಬಾಪೇಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರತನಕುಮಾರ ಜೀರಗ್ಯಾಳ ಹಾಗೂ ತಂಡವು ಕರ್ತವ್ಯ ನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶ ನದಲ್ಲಿ ಈ ಒಂದು ಕಾರ್ಯಾಚರಣೆ ಯನ್ನು ಮಾಡಲಾಯಿತು. ಇನ್ಸ್‌ಪೆಕ್ಟರ್ ರತನಕುಮಾರ ಜೀರಗ್ಯಾಳ್ ಮತ್ತು ಸಿಬ್ಬಂದಿ ತಂಡವು ಈ ಕೆಳಕಂಡ ಸುಲಿಗೆಕೋರರನ್ನು ಬಂಧಿಸಿದ್ದಾರೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....