LIVE TV LocalCrimeNationalInternationalPoliticsEducationTechnologyEntertainmentSportsFeature
National News

ಪ್ರಹ್ಲಾದ್ ಜೋಶಿ ನನ್ನ ಗುರು ಪಾರ್ಲಿಮೆಂಟ್ ನಡಾವಳಿ ಕಲಿಸಿ ಕೊಟ್ಟವೆಂದರು ಕೇಂದ್ರ ಸಚಿವ ಅಶ್ವಿನೀ ವೈಷ್ಣವ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತವರೂರಿನಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿದ ಕೇಂದ್ರ ಸಚಿವರು

ಹುಬ್ಬಳ್ಳಿ -

 

ಪ್ರಹ್ಲಾದ್ ಜೋಶಿ ನನ್ನ ಗುರು ಪಾರ್ಲಿಮೆಂಟ್  ನಲ್ಲಿ ಮಾತನಾಡುವುದನ್ನು ಹಾಗೇ ನಡಾವಳಿ ಯನ್ನು ಕಲಿಸಿ ಕೊಟ್ಟು ನನ್ನ ಪ್ರತಿಯೊಂದು ಬೆಳವಣಿಗೆಯಲ್ಲೂ ಅವರೇ ಪ್ರಮುಖ ಕಾರಣ ಎಂದು ಕೇಂದ್ರ ರೇಲ್ವ ಸಚಿವ ಅಶ್ವಿನೀ ವೈಷ್ಣವ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತವರೂರಿನಲ್ಲಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು ಕೇಂದ್ರ ಸಚಿವರು.

 

 

ಪಂ. ಸವಾಯಿ ಗಂಧರ್ವರ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಅಶಿನೀ ವೈಷ್ಣವ.ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಬಗ್ಗೆ ಮಾತನಾಡುವುದು ನಮ್ಮ ಸೌಭಾಗ್ಯ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನನ್ನ ಗುರು ಪಾರ್ಲಿಮೆಂಟ್ ನಡಾವಳಿ ಬಗ್ಗೆ ಜೋಶಿ ನನಗೆ ಕಲಿಸಿಕೊಟ್ಟಿದ್ದಾರೆ. ಲೋಕಸಭೆ ಯಲ್ಲಿ ಪ್ರತಿಯೊಂದು ಹೆಚ್ಚೆ ಭಾಷಣ ಮಾಡೋ ದನ್ನ ಪ್ರಹ್ಲಾದ ಜೋಶಿ ಕಲಿಸಿದ್ದಾರೆ.ಅಧಿಕಾರ, ಸ್ಥಾನ ಬಂದನಂತರ ಮನುಷ್ಯ ಬದಲಾಗ್ತಾನೆ. ವಿರೋಧ ಪಕ್ಷದ ನಾಯಕರೂ ಪ್ರಹ್ಲಾದ ಜೋಶಿ ಅವರನ್ನ ಗೌರವಿಸ್ತಾರೆ.

 

ಈ ಕಾರ್ಯಕ್ರಮ ಬಹಳ ಭಾವನಾತ್ಮಕವಾಗಿದ್ದು ದೇಶಾದ್ಯಂತ ಧಾರವಾಡ ಜಿಲ್ಲೆಯ ಹೆಸರನ್ನ ಪರಿಚಯಿಸಿದವರು ಪಂ. ಸವಾಯಿ ಗಂಧರ್ವರು. ನಮ್ಮ ಗುಲಾಮ ಸಂಸ್ಕೃತಿಯಿಂದ ಹೊರ ಬರಬೇ ಕೆಂದು ಪ್ರಧಾನಿ ಹೇಳಿದ್ದರು‌.ಅದೇ ತರನಾಗಿ ಪ್ರಧಾನಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಪ್ರಧಾನಿ ಬಂದ ನಂತರ ಅನೇಕ ಸರ್ಕಾರದ ಶಿಷ್ಟಾಚಾರಕ್ಕೆ ಬ್ರೇಕ್ ಹಾಕಿದ್ದಾರೆ.ಸಮಾಜ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ.ಅಂಥವರನ್ನ ಗುರುತಿಸುವ ಕೊಲಸ ಮೋದಿ ಮಾಡ್ತಿದ್ದಾರೆ.ಪಂ. ಕುಮಾರ ಗಂಧರ್ವರ ಅವರ ಸಂಗೀತವನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಷ್ಟಪಡುತ್ತಿದ್ದರು.

 

 

https://youtu.be/QMXxWhoyRml

 

ಬ್ರಿಟೀಷ್ ಗವರ್ನರ್ ಎದುರು ಸವಾಯಿ ಗಂಧರ್ವರು ಸತತ ಮೂರು ಗಂಟೆ ಸಂಗೀತ ಕಚೇರಿ ನಿಡಿದ್ದರು.ಸಂಗೀತ ಕೇಳಿದ ಎಲ್ಲ ಜನ ಮಂತ್ರಮುಗ್ಧರಾಗಿದ್ದರು.ಮೂರು ಗಂಟೆಗಳ ಬಳಿಕ ಗವರ್ನ್ ಎದ್ದು ಗೌರವ ಸಲ್ಲಿಸಿದ್ದರೆಂದರು. ಸಂಗೀತಕ್ಕಿರುವ ಶಕ್ತಿಯನ್ನ ಸವಾಯಿ ಗಂಧರ್ವ ರು ಬ್ರಿಟೀಷರಿಗೆ ಪರಿಚಯಿಸಿದ್ದರು.ಕಲೆ, ಸಂಸ್ಕೃತಿ ಶಿಕ್ಷಣದಿಂದ ಸವಾಯಿ ಗಂಧರ್ವರು ಪರೀಪೂ ರ್ಣರು ಡಾ.ಗಂಗೂಬಾಯಿ ಹಾನಗಲ್ ಹಾಗೂ ಪಂ. ಭೀಮಸೇನ ಜೋಶಿಯವರ ಶಿಷ್ಯರನ್ನ ನಾಡಿಗೆ ಕೊಟ್ಟಿದ್ದೇ ಸವಾಯಿ ಗಂಧರ್ವರ ಈ ಒಂದು ನೆಲದಲ್ಲಿನ ಪ್ರಹ್ಲಾದ್ ಜೋಶಿ ಯವರು ನನಗೆ ಗುರುವಾಗಿದ್ದು ನನ್ನ ಪುಣ್ಯ ಇದೊಂದು ನನ್ನ ಸೌಭಾಗ್ಯ ಎನ್ನುತ್ತಾ ಸಚಿವರ ತವರೂರಿನಲ್ಲಿ ಕೇಂದ್ರ ಸಚಿವರು ಮೆಚ್ಚುಗೆಯ ಮಾತುಗಳನ್ನು ಹೇಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....