LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಉತ್ತರಾಖಂಡ ಗೆಲುವಿನ ರೂವಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಾಳೆ ನಗರಕ್ಕೆ ಅದ್ದೂರಿಯಾಗಿ ಬರಮಾಡಿ ಕೊಳ್ಳಲು ಸಿದ್ದವಾಗಿದೆ ಕೇಸರಿ ಪಡೆ

ಹುಬ್ಬಳ್ಳಿ -

ಕೇಂದ್ರ ಸಚಿವರಾದ ಮೇಲೆ ಸಾಕಷ್ಟು ಜನಪ್ರೀಯ ಅಭಿ ವೃದ್ದಿ ಕೆಲಸ ಕಾರ್ಯಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ವರಿಷ್ಠರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಉತ್ತರಾಖಂಡ ರಾಜ್ಯದ ಉಸ್ತುವಾರಿ ಯನ್ನು ನೀಡಿದ್ದರು.

ಹೌದು ಈ ಒಂದು ರಾಜ್ಯದ ಚುನಾವಣೆಯ ಉಸ್ತುವಾರಿ ಯನ್ನು ವಹಿಸಿಕೊಂಡು ಯಶಶ್ವಿಯಾಗಿ ಹಗಲಿರುಳು ರಾಜ್ಯದಲ್ಲಿಯೇ ಟೊಂಕವನ್ನು ಕಟ್ಟಿಕೊಂಡು ನಿಂತು ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಗೆದುಕೊಂಡ ಕೀರ್ತಿ ಕೇಂದ್ರ ಸಚಿವ ಧಾರವಾಡದ ಜಿಲ್ಲೆಯ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಸಲ್ಲುತ್ತಿದೆ.

ಇನ್ನೂ ಯಶಶ್ವಿಯಾಗಿ ಹೈಕಮಾಂಡ್ ಕೊಟ್ಟ ಜವಾಬ್ದಾರಿ ಯನ್ನು ನಿಭಾಯಿಸಿ ತವರು ಜಿಲ್ಲೆಗೆ ನಾಳೆ ಬರುತ್ತಿರುವ ಇವರನ್ನು ಪಕ್ಷದ ನಾಯಕರು ಮುಖಂಡರು ಸ್ಥಳೀಯ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಮಾಡಲು ಮುಂದಾಗಿದ್ದಾರೆ.ಹೌದು ಬೆಳಿಗ್ಗೆ ಹತ್ತು ಗಂಟೆಗೆ ನಗರಕ್ಕೆ ಆಗಮಿಸುತ್ತಿರುವ ಇವರನ್ನು ಅಧ್ದೂರಿಯಾಗಿ ಬರಮಾಡಿ ಕೊಳ್ಳಲು ಮುಂದಾಗಿದ್ದು ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಪಕ್ಷವು ಮಾಡಿಕೊಂಡಿದ್ದು ವಿಮಾನ ನಿಲ್ದಾಣದಿಂದ ನಗರದ ಪಕ್ಷದ ಕಚೇರಿವರೆಗೆ ಮೆರವಣಿಗೆಯ ಮೂಲಕ ಬರಮಾಡಿ ಕೊಂಡು ನಂತರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸುವ ಯೋಜನೆಯನ್ನು ಹಾಕಿಕೊಂಡಿದ್ದು ದೂರದ ಉತ್ತರಾಖಂ ಡನಲ್ಲಿ ವಿಜಯದ ಪತಾಕೆ ಹಾರಿಸಿ ಬಂದ ವಿಜಯದ ನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಲು ಕೇಸರಿ ಪಡೆ ಪ್ಲಾನ್ ಮಾಡಿಕೊಂಡಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....