LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹಿಜಾಬ್ ಹಾಕಿಸೋಕೆ,ತಗಿಸೋಕೆ ಯಾಕೇ ಬಂದ್ರೆ ಒದ್ದು ಒಳಗೆ ಹಾಕಿ ಗುಡುಗಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ನಿರ್ಧಾಕ್ಷಿಣ್ಯ ಕ್ರಮವನ್ನು ತಗೆದುಕೊಳ್ಳಲು ಸೂಚನೆ.....

ಹುಬ್ಬಳ್ಳಿ -

ಶಾಲಾ ಕಾಲೇಜುಗಳ ಸುತ್ತ ಮುತ್ತಲು ಯಾರೇ ಹಿಜಾಬ್ ಹಾಕಿಸಲು ಬಂದರೆ ಅವರನ್ನು ಒದ್ದು ಒಳಗೆ ಹಾಕಿ ಯಾವುದೇ ಮುಲಾಜಿಲ್ಲದೇ ಈ ಒಂದು ಕೆಲಸವನ್ನು ಮಾಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಹಿಜಾಬ್ ಗಲಾಟೆ ಈಗಾಗಲೇ ಕೋರ್ಟ್ ನಲ್ಲಿದೆ ಕೋರ್ಟ್ ನಲ್ಲಿರುವಾಗಲೇ ದುರದ್ದೇಶದಿಂದ ಗಲಾಟೆ ಮಾಡಲಾಗು ತ್ತಿದೆ.ಮಧ್ಯಂತರ ಆದೇಶ ಎಲ್ಲಿ ಪಾಲನೆ ಆಗುತ್ತಿಲ್ಲವೋ ಅಂಥಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಿ ಎಂದರು

ಇನ್ನೂ ನ್ಯಾಯಾಲಯ ಹಿಜಾಬ್ ಪರ ಅಥವಾ ವಿರುದ್ಧ ವಾದರೂ ಕೊಡಲಿ ಅದನ್ನು ನಾವು ಪಾಲನೆ ಮಾಡಬೇಕಾ ಗುತ್ತೆ ಆದ್ರೆ ಪರವಾಗಿ ಬಂದ್ರು ವಿರುದ್ಧವಾಗಿ ಬಂದ್ರು ಹಿಜಾಬ್ ಹಾಕ್ತಿವಿ ಅನ್ನೋದು ಸರಿಯಲ್ಲ ಎಂದರು.ಇನ್ನೂ ಶಾಲೆ ಮತ್ತು ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಮಾತ್ರ ಅವಕಾಶ ನೀಡಿ ಆದ್ರೆ ಹಿಜಾಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ ಎಂದರು.

https://youtu.be/SGvbrNEs3J0

ಇನ್ನೂ ಸರ್ಕಾರ ಎಷ್ಟು ದಿನ ಇವರನ್ನು ಸಂಬಾಳಿಸಬೇಕು ಗಲಾಟೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗಬೇಕೆಂದು ಸೂಚಿಸಿದರು.ಇನ್ನೂ ಸದನದಲ್ಲಿ ಕಾಂಗ್ರೆಸ್ ನಿರಂತರ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆ ಮಾಡುವುದೇ ಅವರ ಕಾಯಕವಾಗಿದೆ ಅವರಿಗೆ ದೇವರು ಆದಷ್ಟು ಬೇಗ ಸದ್ಭುದ್ದಿ ನೀಡಲಿ ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಅವುಗಳ ಪರಿಹಾರಕ್ಕೆ ವಿಪಕ್ಷಗಳು ಸರ್ಕಾರಕ್ಕೆ ಸಲಹೆ ನೀಡಬೇಕಿದೆ ಅದನ್ನು ಬಿಟ್ಟು ಈ ರೀತಿ ಪ್ರತಿಭಟನೆಗೆ ಮುಂದಾಗಿದ್ದು ಸರಿಯಲ್ಲವೆಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...