LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಮತಯಾಚನೆ - ಶಿಕ್ಷಕರಿಂದ ಅಭೂತಪೂರ್ವ ಸ್ಪಂದನೆ.....

ಜಮಖಂಡಿ -

ಜಮಖಂಡಿ ತಾಲೂಕಿನಲ್ಲಿ ನಡೆದಿರುವ ಶಿಕ್ಷಕರ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಜನೆವರಿ 05,2025 ರಂದು GOCC ಬ್ಯಾಂಕಿನ ಚುನಾವಣೆಯ ಪ್ರಯುಕ್ತ ಹೊಸ ಫೇನಲ್ ನ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಯನ್ನು ಮಾಡಲಾಯಿತು.ತರಬೇತಿಯಲ್ಲಿ ಭಾಗವಹಿಸಿದ ಎಲ್ಲಾ ಶಿಕ್ಷಕರು ಅಭೂತಪೂರ್ವಕವಾಗಿ ಸ್ಪಂದನೆ ವ್ಯಕ್ತಪ ಡಿಸಿದರು.

ಯಾವಾಗಲೂ ನಿಂತ ನೀರಾಗಬಾರದು ಹರಿಯುವ ನೀರಾಗಬೇಕು ಎಂದು ಎಲ್ಲಾ ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿ ಈ ಬಾರಿ ಎಲ್ಲರೂ ಬದಲಾವಣೆಯನ್ನು ಮಾಡಲು ಹೊಸ ಮುಖಗಳಿಗೆ ಅವಕಾಶ ಕೊಡಲು ಒಕ್ಕೋರಿಲಿನ ಒಮ್ಮತ ವ್ಯಕ್ತಪಡಿಸಿದರು. ಹೊಸ ಪೆನಲ್ ಗೆ ಬೆಂಬಲ ವ್ಯಕ್ತಪಡಿಸಿದ ಜಮಖಂಡಿ ತಾಲೂಕಿನ ಎಲ್ಲಾ ಜಿಓಸಿಸಿ ಬ್ಯಾಂಕಿನ ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳನ್ನು ಹೇಳಲಾಯಿತು.

ಸುದ್ದಿ ಸಂತೆ ನ್ಯೂಸ್ ಜಮಖಂಡಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....