LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹಿರಿಯ ಚಿತ್ರನಟ ಸತ್ಯಜಿತ್ ನಿಧನ ಅನಾಥವಾಗಿಯಿತು ಕನ್ನಡ ಚಿತ್ರರಂಗ.....

ಬೆಂಗಳೂರು -

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ನಿನ್ನೆ ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.ಕಳೆದ ಹಲವು ದಿನಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾ ಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾದರು.ಸತ್ಯಜಿತ್ ಪೊಲೀಸ್ ಲಾಕ್ ಅಪ್,ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ.ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾ ಗಿದ್ದು ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಇನ್ನೂ ಪ್ರಮುಖವಾಗಿ ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿ ದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾ ಡಿಕೊಟ್ಟಿತು.ಸತ್ಯಜಿತ್ ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್ ಸಯ್ಯದ್ ನಿಜಾಮುದ್ದೀನ್ ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ತಮ್ಮ ಹೆಸರನ್ನು ಸಯ್ಯದ್ ನಿಜಾಮು ದ್ದೀನ್ ಎಂದು ಬದಲಾಯಿಸಿಕೊಂಡಿದ್ದರು.ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡಿದಾಗ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಗಿ ಬಾಲಿವುಡ್ ನಲ್ಲೂ ಸತ್ಯಜಿತ್ ನಟಿಸಿದ್ದನ್ನು ನೆನಪು ಮಾಡಿಕೊಳ್ಳಬಹುದು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....