LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರವಿಂದು – ಜಾಮೀನಾ, ಜೈಲಾ -ನಿರ್ಧಾರವಾಗಲಿದೆ ಭವಿಷ್ಯ

ಧಾರವಾಡ -

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಈ ಒಂದು ನ್ಯಾಯಾಂಗ ಬಂಧನದಲ್ಲಿರುವ ವಿನಯ ಕುಲಕರ್ಣಿ ಜಾಮೀನಿಗಾಗಿ ಅರ್ಜಿಯಲ್ಲಿ ಸಲ್ಲಿಸಿದ್ದರು.ಧಾರವಾಡದ ವಿಶೇಷ ಸಿಬಿಐ ನ್ಯಾಯಾಲಯ ಈಗಾಗಲೇ ವಾದ ವಿವಾದವನ್ನು ಆಲಿಸಿದ್ದು ಅಂತಿಮ ತೀರ್ಪನ್ನು ಇಂದು ಪ್ರಕಟಮಾಡಲಿದೆ.

ಜಿ.ಪಂ ಯೋಗೀಶ್ ಗೌಡ ಕೊಲೆ ಕೇಸನಲ್ಲಿ ಜೈಲಿನಲ್ಲಿರುವ ವಿನಯ ಕುಲಕರ್ಣಿ ಅವರಿಗೆ ಜಾಮೀನು ಸಿಗುತ್ತದೆನಾ ಅಥವಾ ನ್ಯಾಯಾಂಗ ಬಂಧನವಾಗುತ್ತದೆನಾ ಎಂಬುದನ್ನು ನ್ಯಾಯಾಧೀಶರು ತೀರ್ಪನ್ನು ಪ್ರಕಟ ಮಾಡಲಿದ್ದಾರೆ. ಮಾಜಿ ಸಚಿವರ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಭವಿಷ್ಯ ಹೊರಬಿಳಲಿದೆ.

ಬೆಳಿಗ್ಗೆ 11 ಘಂಟೆಗೆ ನ್ಯಾಯಾಧೀಶರು ತೀರ್ಪನ್ನು ಪ್ರಕಟಿಸಲಿದ್ದು ವಿನಯ ಕುಲಕರ್ಣಿ ಅವರಿಗೆ ಜೈಲಾ, ಬೇಲಾ, ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಧಾರವಾಡದ ಸಿಬಿಐನ ವಿಶೇಷ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಲಿದೆ. 11 ಘಂಟೆಗೆ ತೀರ್ಪನ್ನು ನ್ಯಾಯಾಧೀಶರು ಪ್ರಕಟಿಸಲಿದ್ದು ಭಾರಿ ಕೂತುಹಲ ಮೂಡಿಸಿದೆ. ವಿನಯ ಕುಲಕರ್ಣಿ ಅವರಿಗಾಗಿ ಅವರ ಅಭಿಮಾನಿಗಳು ಕಾರ್ಯಕರ್ತರು ಕುಟುಂಬದವರು ನ್ಯಾಯಾಲಯದ ಆದೇಶವನ್ನು ಕಾಯುತ್ತಿದ್ದು ಭವಿಷ್ಯ ಏನಾಗಲಿದೆ ಎಂಬುದಕ್ಕೇ ನ್ಯಾಯಾಲಯದ ತೀರ್ಪುನಿಂದ ತಿಳಿಯಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...