LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹಿಂಡಗಲಾ ಜೈಲಿಗೆ ವಿನಯ ಕುಲಕರ್ಣಿ ಕುಟುಂಬಸ್ಥರು

ಬೆಳಗಾವಿ -

ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಗಲಾ ಜೈಲಿನಲ್ಲಿದ್ದಾರೆ. ಇವರನ್ನು ಭೇಟಿಯಾಗಲು ಬೆಳಗಾವಿ ಹಿಂಡಲಗಾ ಜೈಲಿಗೆ ಕುಟುಂಬಸ್ಥರು ಆಗಮಿಸಿದ್ರು.

ಬೆಳಗಾವಿಗೆ ಆಗಮಿಸಿದ ಕುಟುಂಬಸ್ಥರು ನೇರವಾಗಿ ಕಾರಾಗೃಹಕ್ಕೇ ಆಗಮಿಸಿದ್ರು.ಕೊಲೆ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ.ಕಳೆದ 31 ದಿನಗಳಿಂದ ಹಿಂಡಲಗಾ ಜೈಲಿನಲ್ಲಿದ್ದಾರೆ.

ಸಿಬಿಐ ವಿಶೇಷ ಕೋರ್ಟ್ ನಿಂದ ಅನುಮತಿ ಪಡೆದುಕೊಂಡು ಕುಟುಂಬಸ್ಥರು ವಿನಯ ಕುಲಕರ್ಣಿ ಅವರನ್ನು ಭೇಟಿಯಾಗಲು ಆಗಮಿಸಿ ಭೇಟಿಯಾಗಿದ್ದಾರೆ. ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ತಮ್ಮ ಮೂವರು ಮಕ್ಕಳೊಂದಿಗೆ ಹಾಗೇ ಓರ್ವ ಸಂಬಂಧಿಯೊಂದಿಗೆ ಸೇರಿಕೊಂಡು ಭೇಟಿ ಮಾಡಲು ಬಂದಿದ್ದರು. ನ್ಯಾಯಾಲಯ ಒಟ್ಟು ನಾಲ್ಕು ಜನ ಭೇಟಿಗೆ ಅವಕಾಶವನ್ನು ನೀಡಿದೆ. ಇಂದು ಸಂಜೆ ನಾಲ್ಕು ಗಂಟೆಯಿಂದ ಐದು ಗಂಟೆ ವರೆಗೆ ಮಾತ್ರ ವಿನಯ್ ಭೇಟಿಗೆ ಕಾಲಾವಕಾಶವನ್ನು ನೀಡಿತ್ತು ಹೀಗಾಗಿ ನ್ಯಾಯಾಲಯ ನೀಡಿರುವ ಸಮಯದಲ್ಲಿಯೇ ಕಾರಾಗೃಹಕ್ಕೇ ಆಗಮಿಸಿ ವಿನಯ ಕುಲಕರ್ಣಿ ಅವರನ್ನು ಪತ್ನಿ ಮಕ್ಕಳು ಮತ್ತು ಸಂಬಂಧಿಕರು ಭೇಟಿಯಾಗಿ ಮರಳಿ ತೆರಳಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....